ಬ್ರೇಕಿಂಗ್ ನ್ಯೂಸ್
28-12-24 06:57 pm HK News Desk ಕರ್ನಾಟಕ
ಮಂಗಳೂರು, ಡಿ.27: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಅದ್ದೂರಿ ಸಮಾರಂಭ ಏರ್ಪಡಿಸಲಾಗಿತ್ತು. ಹಬ್ಬದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಬಡ ಕುಟುಂಬದ ಮಹಿಳೆಯರಿಗೆ ಸೀರೆ ಮತ್ತು 500ಕ್ಕೂ ಹೆಚ್ಚು ಪುರುಷರಿಗೆ ಕಂಬಳಿ ವಿತರಿಸಲಾಯಿತು.
ಇದಲ್ಲದೆ, ಬಡ ಕುಟುಂಬದ 250 ಕುಟುಂಬಗಳಿಗೆ ರೇಶನ್ ಸಾಮಗ್ರಿಗಳ ಕಿಟ್ ವಿತರಿಸಿ ಕ್ರಿಸ್ಮಸ್ ಹಬ್ಬದ ನೆಲೆಯಲ್ಲಿ ಬಡವರನ್ನು ಆದರಿಸುವ ಕಾರ್ಯ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕ ಬ್ರದರ್ ಆಂಡ್ರ್ಯೂ ರಿಚರ್ಡ್ ಅವರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರೇರಣಾದಾಯಕ ಸಂದೇಶವನ್ನು ನೀಡಿದರು. ಕ್ರಿಸ್ತನ ಬದುಕಿನ ಸಂದೇಶವನ್ನೂ ಸೇರಿದ್ದ ಜನರಿಗೆ ನೀಡಿದರು.
ಕಾರ್ಯಕ್ರಮದಲ್ಲಿ ಕ್ರಿಸ್ಮಸ್ ಡ್ಯಾನ್ಸ್, ಹಾಡು, ಜೀಸಸ್ ಹುಟ್ಟಿದ ದಿನವನ್ನು ಬಿಂಬಿಸುವ ಸ್ಕಿಟ್ ಪ್ರದರ್ಶನ ಮಾಡಲಾಯಿತು. ಇದಲ್ಲದೆ, ಸೇರಿದ್ದ ಜನರಿಗೆಲ್ಲ ಕ್ರಿಸ್ಮಸ್ ಹಬ್ಬದ ವತಿಯಿಂದ ಸಡಗರದ ಊಟೋಪಚಾರವನ್ನೂ ನೀಡಲಾಯಿತು. ಮಂಗಳೂರು ಮತ್ತು ಬೆಂಗಳೂರು ನಗರಗಳಲ್ಲಿ ಎರಡು ಕಡೆಯೂ ಅದ್ದೂರಿ ಗ್ರೇಸ್ ಮಿನಿಸ್ಟ್ರಿ ವತಿಯಿಂದ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಸಲಾಗಿದ್ದು, ಜನರೊಂದಿಗೆ ಸಂಸ್ಥೆ ಹೊಂದಿರುವ ಬಾಂಧವ್ಯವನ್ನು ಸಾರಿಹೇಳಿತು.
Grace Ministry held its Christmas Program 2024 in Mangalore and Bangalore, focusing on charity. More than 250 ration kits were distributed by Bro Andrew Richard to needy families. All devotees received sarees and blankets.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm