ಬ್ರೇಕಿಂಗ್ ನ್ಯೂಸ್
28-12-24 06:57 pm HK News Desk ಕರ್ನಾಟಕ
ಮಂಗಳೂರು, ಡಿ.27: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಅದ್ದೂರಿ ಸಮಾರಂಭ ಏರ್ಪಡಿಸಲಾಗಿತ್ತು. ಹಬ್ಬದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಬಡ ಕುಟುಂಬದ ಮಹಿಳೆಯರಿಗೆ ಸೀರೆ ಮತ್ತು 500ಕ್ಕೂ ಹೆಚ್ಚು ಪುರುಷರಿಗೆ ಕಂಬಳಿ ವಿತರಿಸಲಾಯಿತು.
ಇದಲ್ಲದೆ, ಬಡ ಕುಟುಂಬದ 250 ಕುಟುಂಬಗಳಿಗೆ ರೇಶನ್ ಸಾಮಗ್ರಿಗಳ ಕಿಟ್ ವಿತರಿಸಿ ಕ್ರಿಸ್ಮಸ್ ಹಬ್ಬದ ನೆಲೆಯಲ್ಲಿ ಬಡವರನ್ನು ಆದರಿಸುವ ಕಾರ್ಯ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕ ಬ್ರದರ್ ಆಂಡ್ರ್ಯೂ ರಿಚರ್ಡ್ ಅವರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರೇರಣಾದಾಯಕ ಸಂದೇಶವನ್ನು ನೀಡಿದರು. ಕ್ರಿಸ್ತನ ಬದುಕಿನ ಸಂದೇಶವನ್ನೂ ಸೇರಿದ್ದ ಜನರಿಗೆ ನೀಡಿದರು.














ಕಾರ್ಯಕ್ರಮದಲ್ಲಿ ಕ್ರಿಸ್ಮಸ್ ಡ್ಯಾನ್ಸ್, ಹಾಡು, ಜೀಸಸ್ ಹುಟ್ಟಿದ ದಿನವನ್ನು ಬಿಂಬಿಸುವ ಸ್ಕಿಟ್ ಪ್ರದರ್ಶನ ಮಾಡಲಾಯಿತು. ಇದಲ್ಲದೆ, ಸೇರಿದ್ದ ಜನರಿಗೆಲ್ಲ ಕ್ರಿಸ್ಮಸ್ ಹಬ್ಬದ ವತಿಯಿಂದ ಸಡಗರದ ಊಟೋಪಚಾರವನ್ನೂ ನೀಡಲಾಯಿತು. ಮಂಗಳೂರು ಮತ್ತು ಬೆಂಗಳೂರು ನಗರಗಳಲ್ಲಿ ಎರಡು ಕಡೆಯೂ ಅದ್ದೂರಿ ಗ್ರೇಸ್ ಮಿನಿಸ್ಟ್ರಿ ವತಿಯಿಂದ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಸಲಾಗಿದ್ದು, ಜನರೊಂದಿಗೆ ಸಂಸ್ಥೆ ಹೊಂದಿರುವ ಬಾಂಧವ್ಯವನ್ನು ಸಾರಿಹೇಳಿತು.
Grace Ministry held its Christmas Program 2024 in Mangalore and Bangalore, focusing on charity. More than 250 ration kits were distributed by Bro Andrew Richard to needy families. All devotees received sarees and blankets.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm