ಬ್ರೇಕಿಂಗ್ ನ್ಯೂಸ್
28-12-24 06:57 pm HK News Desk ಕರ್ನಾಟಕ
ಮಂಗಳೂರು, ಡಿ.27: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಅದ್ದೂರಿ ಸಮಾರಂಭ ಏರ್ಪಡಿಸಲಾಗಿತ್ತು. ಹಬ್ಬದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಬಡ ಕುಟುಂಬದ ಮಹಿಳೆಯರಿಗೆ ಸೀರೆ ಮತ್ತು 500ಕ್ಕೂ ಹೆಚ್ಚು ಪುರುಷರಿಗೆ ಕಂಬಳಿ ವಿತರಿಸಲಾಯಿತು.
ಇದಲ್ಲದೆ, ಬಡ ಕುಟುಂಬದ 250 ಕುಟುಂಬಗಳಿಗೆ ರೇಶನ್ ಸಾಮಗ್ರಿಗಳ ಕಿಟ್ ವಿತರಿಸಿ ಕ್ರಿಸ್ಮಸ್ ಹಬ್ಬದ ನೆಲೆಯಲ್ಲಿ ಬಡವರನ್ನು ಆದರಿಸುವ ಕಾರ್ಯ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕ ಬ್ರದರ್ ಆಂಡ್ರ್ಯೂ ರಿಚರ್ಡ್ ಅವರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರೇರಣಾದಾಯಕ ಸಂದೇಶವನ್ನು ನೀಡಿದರು. ಕ್ರಿಸ್ತನ ಬದುಕಿನ ಸಂದೇಶವನ್ನೂ ಸೇರಿದ್ದ ಜನರಿಗೆ ನೀಡಿದರು.














ಕಾರ್ಯಕ್ರಮದಲ್ಲಿ ಕ್ರಿಸ್ಮಸ್ ಡ್ಯಾನ್ಸ್, ಹಾಡು, ಜೀಸಸ್ ಹುಟ್ಟಿದ ದಿನವನ್ನು ಬಿಂಬಿಸುವ ಸ್ಕಿಟ್ ಪ್ರದರ್ಶನ ಮಾಡಲಾಯಿತು. ಇದಲ್ಲದೆ, ಸೇರಿದ್ದ ಜನರಿಗೆಲ್ಲ ಕ್ರಿಸ್ಮಸ್ ಹಬ್ಬದ ವತಿಯಿಂದ ಸಡಗರದ ಊಟೋಪಚಾರವನ್ನೂ ನೀಡಲಾಯಿತು. ಮಂಗಳೂರು ಮತ್ತು ಬೆಂಗಳೂರು ನಗರಗಳಲ್ಲಿ ಎರಡು ಕಡೆಯೂ ಅದ್ದೂರಿ ಗ್ರೇಸ್ ಮಿನಿಸ್ಟ್ರಿ ವತಿಯಿಂದ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಸಲಾಗಿದ್ದು, ಜನರೊಂದಿಗೆ ಸಂಸ್ಥೆ ಹೊಂದಿರುವ ಬಾಂಧವ್ಯವನ್ನು ಸಾರಿಹೇಳಿತು.
Grace Ministry held its Christmas Program 2024 in Mangalore and Bangalore, focusing on charity. More than 250 ration kits were distributed by Bro Andrew Richard to needy families. All devotees received sarees and blankets.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm