ಬ್ರೇಕಿಂಗ್ ನ್ಯೂಸ್
28-12-24 06:57 pm HK News Desk ಕರ್ನಾಟಕ
ಮಂಗಳೂರು, ಡಿ.27: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಅದ್ದೂರಿ ಸಮಾರಂಭ ಏರ್ಪಡಿಸಲಾಗಿತ್ತು. ಹಬ್ಬದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಬಡ ಕುಟುಂಬದ ಮಹಿಳೆಯರಿಗೆ ಸೀರೆ ಮತ್ತು 500ಕ್ಕೂ ಹೆಚ್ಚು ಪುರುಷರಿಗೆ ಕಂಬಳಿ ವಿತರಿಸಲಾಯಿತು.
ಇದಲ್ಲದೆ, ಬಡ ಕುಟುಂಬದ 250 ಕುಟುಂಬಗಳಿಗೆ ರೇಶನ್ ಸಾಮಗ್ರಿಗಳ ಕಿಟ್ ವಿತರಿಸಿ ಕ್ರಿಸ್ಮಸ್ ಹಬ್ಬದ ನೆಲೆಯಲ್ಲಿ ಬಡವರನ್ನು ಆದರಿಸುವ ಕಾರ್ಯ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕ ಬ್ರದರ್ ಆಂಡ್ರ್ಯೂ ರಿಚರ್ಡ್ ಅವರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರೇರಣಾದಾಯಕ ಸಂದೇಶವನ್ನು ನೀಡಿದರು. ಕ್ರಿಸ್ತನ ಬದುಕಿನ ಸಂದೇಶವನ್ನೂ ಸೇರಿದ್ದ ಜನರಿಗೆ ನೀಡಿದರು.














ಕಾರ್ಯಕ್ರಮದಲ್ಲಿ ಕ್ರಿಸ್ಮಸ್ ಡ್ಯಾನ್ಸ್, ಹಾಡು, ಜೀಸಸ್ ಹುಟ್ಟಿದ ದಿನವನ್ನು ಬಿಂಬಿಸುವ ಸ್ಕಿಟ್ ಪ್ರದರ್ಶನ ಮಾಡಲಾಯಿತು. ಇದಲ್ಲದೆ, ಸೇರಿದ್ದ ಜನರಿಗೆಲ್ಲ ಕ್ರಿಸ್ಮಸ್ ಹಬ್ಬದ ವತಿಯಿಂದ ಸಡಗರದ ಊಟೋಪಚಾರವನ್ನೂ ನೀಡಲಾಯಿತು. ಮಂಗಳೂರು ಮತ್ತು ಬೆಂಗಳೂರು ನಗರಗಳಲ್ಲಿ ಎರಡು ಕಡೆಯೂ ಅದ್ದೂರಿ ಗ್ರೇಸ್ ಮಿನಿಸ್ಟ್ರಿ ವತಿಯಿಂದ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಸಲಾಗಿದ್ದು, ಜನರೊಂದಿಗೆ ಸಂಸ್ಥೆ ಹೊಂದಿರುವ ಬಾಂಧವ್ಯವನ್ನು ಸಾರಿಹೇಳಿತು.
Grace Ministry held its Christmas Program 2024 in Mangalore and Bangalore, focusing on charity. More than 250 ration kits were distributed by Bro Andrew Richard to needy families. All devotees received sarees and blankets.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm