ಬ್ರೇಕಿಂಗ್ ನ್ಯೂಸ್
28-12-24 06:57 pm HK News Desk ಕರ್ನಾಟಕ
ಮಂಗಳೂರು, ಡಿ.27: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಅದ್ದೂರಿ ಸಮಾರಂಭ ಏರ್ಪಡಿಸಲಾಗಿತ್ತು. ಹಬ್ಬದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಬಡ ಕುಟುಂಬದ ಮಹಿಳೆಯರಿಗೆ ಸೀರೆ ಮತ್ತು 500ಕ್ಕೂ ಹೆಚ್ಚು ಪುರುಷರಿಗೆ ಕಂಬಳಿ ವಿತರಿಸಲಾಯಿತು.
ಇದಲ್ಲದೆ, ಬಡ ಕುಟುಂಬದ 250 ಕುಟುಂಬಗಳಿಗೆ ರೇಶನ್ ಸಾಮಗ್ರಿಗಳ ಕಿಟ್ ವಿತರಿಸಿ ಕ್ರಿಸ್ಮಸ್ ಹಬ್ಬದ ನೆಲೆಯಲ್ಲಿ ಬಡವರನ್ನು ಆದರಿಸುವ ಕಾರ್ಯ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕ ಬ್ರದರ್ ಆಂಡ್ರ್ಯೂ ರಿಚರ್ಡ್ ಅವರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರೇರಣಾದಾಯಕ ಸಂದೇಶವನ್ನು ನೀಡಿದರು. ಕ್ರಿಸ್ತನ ಬದುಕಿನ ಸಂದೇಶವನ್ನೂ ಸೇರಿದ್ದ ಜನರಿಗೆ ನೀಡಿದರು.














ಕಾರ್ಯಕ್ರಮದಲ್ಲಿ ಕ್ರಿಸ್ಮಸ್ ಡ್ಯಾನ್ಸ್, ಹಾಡು, ಜೀಸಸ್ ಹುಟ್ಟಿದ ದಿನವನ್ನು ಬಿಂಬಿಸುವ ಸ್ಕಿಟ್ ಪ್ರದರ್ಶನ ಮಾಡಲಾಯಿತು. ಇದಲ್ಲದೆ, ಸೇರಿದ್ದ ಜನರಿಗೆಲ್ಲ ಕ್ರಿಸ್ಮಸ್ ಹಬ್ಬದ ವತಿಯಿಂದ ಸಡಗರದ ಊಟೋಪಚಾರವನ್ನೂ ನೀಡಲಾಯಿತು. ಮಂಗಳೂರು ಮತ್ತು ಬೆಂಗಳೂರು ನಗರಗಳಲ್ಲಿ ಎರಡು ಕಡೆಯೂ ಅದ್ದೂರಿ ಗ್ರೇಸ್ ಮಿನಿಸ್ಟ್ರಿ ವತಿಯಿಂದ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಸಲಾಗಿದ್ದು, ಜನರೊಂದಿಗೆ ಸಂಸ್ಥೆ ಹೊಂದಿರುವ ಬಾಂಧವ್ಯವನ್ನು ಸಾರಿಹೇಳಿತು.
Grace Ministry held its Christmas Program 2024 in Mangalore and Bangalore, focusing on charity. More than 250 ration kits were distributed by Bro Andrew Richard to needy families. All devotees received sarees and blankets.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm