ಬ್ರೇಕಿಂಗ್ ನ್ಯೂಸ್
28-12-24 06:57 pm HK News Desk ಕರ್ನಾಟಕ
ಮಂಗಳೂರು, ಡಿ.27: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಅದ್ದೂರಿ ಸಮಾರಂಭ ಏರ್ಪಡಿಸಲಾಗಿತ್ತು. ಹಬ್ಬದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಬಡ ಕುಟುಂಬದ ಮಹಿಳೆಯರಿಗೆ ಸೀರೆ ಮತ್ತು 500ಕ್ಕೂ ಹೆಚ್ಚು ಪುರುಷರಿಗೆ ಕಂಬಳಿ ವಿತರಿಸಲಾಯಿತು.
ಇದಲ್ಲದೆ, ಬಡ ಕುಟುಂಬದ 250 ಕುಟುಂಬಗಳಿಗೆ ರೇಶನ್ ಸಾಮಗ್ರಿಗಳ ಕಿಟ್ ವಿತರಿಸಿ ಕ್ರಿಸ್ಮಸ್ ಹಬ್ಬದ ನೆಲೆಯಲ್ಲಿ ಬಡವರನ್ನು ಆದರಿಸುವ ಕಾರ್ಯ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕ ಬ್ರದರ್ ಆಂಡ್ರ್ಯೂ ರಿಚರ್ಡ್ ಅವರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರೇರಣಾದಾಯಕ ಸಂದೇಶವನ್ನು ನೀಡಿದರು. ಕ್ರಿಸ್ತನ ಬದುಕಿನ ಸಂದೇಶವನ್ನೂ ಸೇರಿದ್ದ ಜನರಿಗೆ ನೀಡಿದರು.














ಕಾರ್ಯಕ್ರಮದಲ್ಲಿ ಕ್ರಿಸ್ಮಸ್ ಡ್ಯಾನ್ಸ್, ಹಾಡು, ಜೀಸಸ್ ಹುಟ್ಟಿದ ದಿನವನ್ನು ಬಿಂಬಿಸುವ ಸ್ಕಿಟ್ ಪ್ರದರ್ಶನ ಮಾಡಲಾಯಿತು. ಇದಲ್ಲದೆ, ಸೇರಿದ್ದ ಜನರಿಗೆಲ್ಲ ಕ್ರಿಸ್ಮಸ್ ಹಬ್ಬದ ವತಿಯಿಂದ ಸಡಗರದ ಊಟೋಪಚಾರವನ್ನೂ ನೀಡಲಾಯಿತು. ಮಂಗಳೂರು ಮತ್ತು ಬೆಂಗಳೂರು ನಗರಗಳಲ್ಲಿ ಎರಡು ಕಡೆಯೂ ಅದ್ದೂರಿ ಗ್ರೇಸ್ ಮಿನಿಸ್ಟ್ರಿ ವತಿಯಿಂದ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಸಲಾಗಿದ್ದು, ಜನರೊಂದಿಗೆ ಸಂಸ್ಥೆ ಹೊಂದಿರುವ ಬಾಂಧವ್ಯವನ್ನು ಸಾರಿಹೇಳಿತು.
Grace Ministry held its Christmas Program 2024 in Mangalore and Bangalore, focusing on charity. More than 250 ration kits were distributed by Bro Andrew Richard to needy families. All devotees received sarees and blankets.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 12:44 pm
HK News Desk
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
11-04-26 12:04 pm
HK News Desk
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm