ಬ್ರೇಕಿಂಗ್ ನ್ಯೂಸ್
30-12-24 01:13 pm HK News Desk ಕರ್ನಾಟಕ
ಮಡಿಕೇರಿ, ಡಿ.30: ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಪ್ರಪಾತಕ್ಕೆ ಬಿದ್ದು ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಮೂಲದ ಯೋಧ ದಿವಿನ್ (28) ನಾಲ್ಕು ದಿನಗಳ ನಂತರ ಸಾವನ್ನಪ್ಪಿದ್ದಾರೆ.
ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ಚಿಕಿತ್ಸೆಗೆ ಸ್ಪಂದಿಸದೆ ಸಾವು ಕಂಡಿದ್ದಾರೆ. ಮೃತ ದಿವಿನ್ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮದ ನಿವಾಸಿ. ತಂದೆ ತಾಯಿಗೆ ಏಕೈಕ ಮಗನಾಗಿದ್ದ ದಿವಿನ್ 10 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು.
ಅಪಘಾತದಲ್ಲಿ ದಿವಿನ್ ತೀವ್ರ ಗಾಯಗೊಂಡಿದ್ದರಿಂದ ಸೇನೆಯ ಅಧಿಕಾರಿಗಳ ತುರ್ತು ಕರೆಯಿಂದಾಗಿ ಯೋಧನ ತಾಯಿ ಶ್ರೀನಗರ ತೆರಳಿದ್ದರು. ಯೋಧ ದಿವಿನ್ ಕಳೆದ ಬಾರಿ ಊರಿಗೆ ಬಂದಿದ್ದಾಗ ಕೊಡಗಿನ ಹುಡುಗಿ ಜೊತೆಗೆ ಮದುವೆ ನಿಶ್ಚಯವಾಗಿದ್ದು ಜನವರಿಯಲ್ಲಿ ಮದುವೆಗೆ ದಿನಾಂಕವೂ ನಿಗದಿಯಾಗಿತ್ತು.
ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿದ್ದ ಯೋಧನನ್ನು ತಾಯಿ ಜಯ ಅವರು ತೆರಳಿ ಮಾತನಾಡಿಸಿದ್ದಾಗ ಅಮ್ಮನ ಕರೆಗೆ ದಿವಿನ್ ಹುಬ್ಬು ಹಾರಿಸಿ ಸ್ಪಂದಿಸಿದ್ದರು. ಶ್ವಾಸಕೋಶಕ್ಕೆ ತೀವ್ರ ಹಾನಿ ಆಗಿದ್ದರಿಂದ ಭಾನುವಾರ ರಾತ್ರಿ ದಿವಿನ್ ಕೊನೆಯುಸಿರು ಎಳೆದಿದ್ದಾರೆ.
ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಅದರಲ್ಲಿದ್ದ ನಾಲ್ವರು ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕೊಡಗಿನ ಯೋಧ ದಿವಿನ್ ಗಂಭೀರ ಗಾಯಗೊಂಡಿದ್ದರು.
A soldier from Kodagu district, who was seriously injured after a vehicle fell into a gorge near a forward post in Jammu and Kashmir's Poonch last Tuesday, succumbed to his injuries.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm