ಬ್ರೇಕಿಂಗ್ ನ್ಯೂಸ್
30-12-24 01:13 pm HK News Desk ಕರ್ನಾಟಕ
ಮಡಿಕೇರಿ, ಡಿ.30: ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಪ್ರಪಾತಕ್ಕೆ ಬಿದ್ದು ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಮೂಲದ ಯೋಧ ದಿವಿನ್ (28) ನಾಲ್ಕು ದಿನಗಳ ನಂತರ ಸಾವನ್ನಪ್ಪಿದ್ದಾರೆ.
ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ಚಿಕಿತ್ಸೆಗೆ ಸ್ಪಂದಿಸದೆ ಸಾವು ಕಂಡಿದ್ದಾರೆ. ಮೃತ ದಿವಿನ್ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮದ ನಿವಾಸಿ. ತಂದೆ ತಾಯಿಗೆ ಏಕೈಕ ಮಗನಾಗಿದ್ದ ದಿವಿನ್ 10 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು.
ಅಪಘಾತದಲ್ಲಿ ದಿವಿನ್ ತೀವ್ರ ಗಾಯಗೊಂಡಿದ್ದರಿಂದ ಸೇನೆಯ ಅಧಿಕಾರಿಗಳ ತುರ್ತು ಕರೆಯಿಂದಾಗಿ ಯೋಧನ ತಾಯಿ ಶ್ರೀನಗರ ತೆರಳಿದ್ದರು. ಯೋಧ ದಿವಿನ್ ಕಳೆದ ಬಾರಿ ಊರಿಗೆ ಬಂದಿದ್ದಾಗ ಕೊಡಗಿನ ಹುಡುಗಿ ಜೊತೆಗೆ ಮದುವೆ ನಿಶ್ಚಯವಾಗಿದ್ದು ಜನವರಿಯಲ್ಲಿ ಮದುವೆಗೆ ದಿನಾಂಕವೂ ನಿಗದಿಯಾಗಿತ್ತು.
ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿದ್ದ ಯೋಧನನ್ನು ತಾಯಿ ಜಯ ಅವರು ತೆರಳಿ ಮಾತನಾಡಿಸಿದ್ದಾಗ ಅಮ್ಮನ ಕರೆಗೆ ದಿವಿನ್ ಹುಬ್ಬು ಹಾರಿಸಿ ಸ್ಪಂದಿಸಿದ್ದರು. ಶ್ವಾಸಕೋಶಕ್ಕೆ ತೀವ್ರ ಹಾನಿ ಆಗಿದ್ದರಿಂದ ಭಾನುವಾರ ರಾತ್ರಿ ದಿವಿನ್ ಕೊನೆಯುಸಿರು ಎಳೆದಿದ್ದಾರೆ.
ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಅದರಲ್ಲಿದ್ದ ನಾಲ್ವರು ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕೊಡಗಿನ ಯೋಧ ದಿವಿನ್ ಗಂಭೀರ ಗಾಯಗೊಂಡಿದ್ದರು.
A soldier from Kodagu district, who was seriously injured after a vehicle fell into a gorge near a forward post in Jammu and Kashmir's Poonch last Tuesday, succumbed to his injuries.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am