ಬ್ರೇಕಿಂಗ್ ನ್ಯೂಸ್
30-12-24 01:13 pm HK News Desk ಕರ್ನಾಟಕ
ಮಡಿಕೇರಿ, ಡಿ.30: ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಪ್ರಪಾತಕ್ಕೆ ಬಿದ್ದು ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಮೂಲದ ಯೋಧ ದಿವಿನ್ (28) ನಾಲ್ಕು ದಿನಗಳ ನಂತರ ಸಾವನ್ನಪ್ಪಿದ್ದಾರೆ.
ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ಚಿಕಿತ್ಸೆಗೆ ಸ್ಪಂದಿಸದೆ ಸಾವು ಕಂಡಿದ್ದಾರೆ. ಮೃತ ದಿವಿನ್ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮದ ನಿವಾಸಿ. ತಂದೆ ತಾಯಿಗೆ ಏಕೈಕ ಮಗನಾಗಿದ್ದ ದಿವಿನ್ 10 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು.
ಅಪಘಾತದಲ್ಲಿ ದಿವಿನ್ ತೀವ್ರ ಗಾಯಗೊಂಡಿದ್ದರಿಂದ ಸೇನೆಯ ಅಧಿಕಾರಿಗಳ ತುರ್ತು ಕರೆಯಿಂದಾಗಿ ಯೋಧನ ತಾಯಿ ಶ್ರೀನಗರ ತೆರಳಿದ್ದರು. ಯೋಧ ದಿವಿನ್ ಕಳೆದ ಬಾರಿ ಊರಿಗೆ ಬಂದಿದ್ದಾಗ ಕೊಡಗಿನ ಹುಡುಗಿ ಜೊತೆಗೆ ಮದುವೆ ನಿಶ್ಚಯವಾಗಿದ್ದು ಜನವರಿಯಲ್ಲಿ ಮದುವೆಗೆ ದಿನಾಂಕವೂ ನಿಗದಿಯಾಗಿತ್ತು.
ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿದ್ದ ಯೋಧನನ್ನು ತಾಯಿ ಜಯ ಅವರು ತೆರಳಿ ಮಾತನಾಡಿಸಿದ್ದಾಗ ಅಮ್ಮನ ಕರೆಗೆ ದಿವಿನ್ ಹುಬ್ಬು ಹಾರಿಸಿ ಸ್ಪಂದಿಸಿದ್ದರು. ಶ್ವಾಸಕೋಶಕ್ಕೆ ತೀವ್ರ ಹಾನಿ ಆಗಿದ್ದರಿಂದ ಭಾನುವಾರ ರಾತ್ರಿ ದಿವಿನ್ ಕೊನೆಯುಸಿರು ಎಳೆದಿದ್ದಾರೆ.
ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಅದರಲ್ಲಿದ್ದ ನಾಲ್ವರು ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕೊಡಗಿನ ಯೋಧ ದಿವಿನ್ ಗಂಭೀರ ಗಾಯಗೊಂಡಿದ್ದರು.
A soldier from Kodagu district, who was seriously injured after a vehicle fell into a gorge near a forward post in Jammu and Kashmir's Poonch last Tuesday, succumbed to his injuries.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 12:44 pm
HK News Desk
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm