ಬ್ರೇಕಿಂಗ್ ನ್ಯೂಸ್
30-12-24 01:13 pm HK News Desk ಕರ್ನಾಟಕ
ಮಡಿಕೇರಿ, ಡಿ.30: ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಪ್ರಪಾತಕ್ಕೆ ಬಿದ್ದು ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಮೂಲದ ಯೋಧ ದಿವಿನ್ (28) ನಾಲ್ಕು ದಿನಗಳ ನಂತರ ಸಾವನ್ನಪ್ಪಿದ್ದಾರೆ.
ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ಚಿಕಿತ್ಸೆಗೆ ಸ್ಪಂದಿಸದೆ ಸಾವು ಕಂಡಿದ್ದಾರೆ. ಮೃತ ದಿವಿನ್ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮದ ನಿವಾಸಿ. ತಂದೆ ತಾಯಿಗೆ ಏಕೈಕ ಮಗನಾಗಿದ್ದ ದಿವಿನ್ 10 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು.
ಅಪಘಾತದಲ್ಲಿ ದಿವಿನ್ ತೀವ್ರ ಗಾಯಗೊಂಡಿದ್ದರಿಂದ ಸೇನೆಯ ಅಧಿಕಾರಿಗಳ ತುರ್ತು ಕರೆಯಿಂದಾಗಿ ಯೋಧನ ತಾಯಿ ಶ್ರೀನಗರ ತೆರಳಿದ್ದರು. ಯೋಧ ದಿವಿನ್ ಕಳೆದ ಬಾರಿ ಊರಿಗೆ ಬಂದಿದ್ದಾಗ ಕೊಡಗಿನ ಹುಡುಗಿ ಜೊತೆಗೆ ಮದುವೆ ನಿಶ್ಚಯವಾಗಿದ್ದು ಜನವರಿಯಲ್ಲಿ ಮದುವೆಗೆ ದಿನಾಂಕವೂ ನಿಗದಿಯಾಗಿತ್ತು.
ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿದ್ದ ಯೋಧನನ್ನು ತಾಯಿ ಜಯ ಅವರು ತೆರಳಿ ಮಾತನಾಡಿಸಿದ್ದಾಗ ಅಮ್ಮನ ಕರೆಗೆ ದಿವಿನ್ ಹುಬ್ಬು ಹಾರಿಸಿ ಸ್ಪಂದಿಸಿದ್ದರು. ಶ್ವಾಸಕೋಶಕ್ಕೆ ತೀವ್ರ ಹಾನಿ ಆಗಿದ್ದರಿಂದ ಭಾನುವಾರ ರಾತ್ರಿ ದಿವಿನ್ ಕೊನೆಯುಸಿರು ಎಳೆದಿದ್ದಾರೆ.
ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಅದರಲ್ಲಿದ್ದ ನಾಲ್ವರು ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕೊಡಗಿನ ಯೋಧ ದಿವಿನ್ ಗಂಭೀರ ಗಾಯಗೊಂಡಿದ್ದರು.
A soldier from Kodagu district, who was seriously injured after a vehicle fell into a gorge near a forward post in Jammu and Kashmir's Poonch last Tuesday, succumbed to his injuries.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm