ಬ್ರೇಕಿಂಗ್ ನ್ಯೂಸ್
30-12-24 01:13 pm HK News Desk ಕರ್ನಾಟಕ
ಮಡಿಕೇರಿ, ಡಿ.30: ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಪ್ರಪಾತಕ್ಕೆ ಬಿದ್ದು ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಮೂಲದ ಯೋಧ ದಿವಿನ್ (28) ನಾಲ್ಕು ದಿನಗಳ ನಂತರ ಸಾವನ್ನಪ್ಪಿದ್ದಾರೆ.
ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ಚಿಕಿತ್ಸೆಗೆ ಸ್ಪಂದಿಸದೆ ಸಾವು ಕಂಡಿದ್ದಾರೆ. ಮೃತ ದಿವಿನ್ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮದ ನಿವಾಸಿ. ತಂದೆ ತಾಯಿಗೆ ಏಕೈಕ ಮಗನಾಗಿದ್ದ ದಿವಿನ್ 10 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು.
ಅಪಘಾತದಲ್ಲಿ ದಿವಿನ್ ತೀವ್ರ ಗಾಯಗೊಂಡಿದ್ದರಿಂದ ಸೇನೆಯ ಅಧಿಕಾರಿಗಳ ತುರ್ತು ಕರೆಯಿಂದಾಗಿ ಯೋಧನ ತಾಯಿ ಶ್ರೀನಗರ ತೆರಳಿದ್ದರು. ಯೋಧ ದಿವಿನ್ ಕಳೆದ ಬಾರಿ ಊರಿಗೆ ಬಂದಿದ್ದಾಗ ಕೊಡಗಿನ ಹುಡುಗಿ ಜೊತೆಗೆ ಮದುವೆ ನಿಶ್ಚಯವಾಗಿದ್ದು ಜನವರಿಯಲ್ಲಿ ಮದುವೆಗೆ ದಿನಾಂಕವೂ ನಿಗದಿಯಾಗಿತ್ತು.
ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿದ್ದ ಯೋಧನನ್ನು ತಾಯಿ ಜಯ ಅವರು ತೆರಳಿ ಮಾತನಾಡಿಸಿದ್ದಾಗ ಅಮ್ಮನ ಕರೆಗೆ ದಿವಿನ್ ಹುಬ್ಬು ಹಾರಿಸಿ ಸ್ಪಂದಿಸಿದ್ದರು. ಶ್ವಾಸಕೋಶಕ್ಕೆ ತೀವ್ರ ಹಾನಿ ಆಗಿದ್ದರಿಂದ ಭಾನುವಾರ ರಾತ್ರಿ ದಿವಿನ್ ಕೊನೆಯುಸಿರು ಎಳೆದಿದ್ದಾರೆ.
ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಅದರಲ್ಲಿದ್ದ ನಾಲ್ವರು ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕೊಡಗಿನ ಯೋಧ ದಿವಿನ್ ಗಂಭೀರ ಗಾಯಗೊಂಡಿದ್ದರು.
A soldier from Kodagu district, who was seriously injured after a vehicle fell into a gorge near a forward post in Jammu and Kashmir's Poonch last Tuesday, succumbed to his injuries.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm