ಬ್ರೇಕಿಂಗ್ ನ್ಯೂಸ್
31-12-24 05:47 pm HK News Desk ಕರ್ನಾಟಕ
ಹೊನ್ನಾವರ, ಡಿ.31: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ತಾಲೂಕಿನ ಶರಾವತಿ ಸೇತುವೆಯಲ್ಲಿ ಡಿ.31ರ ಮಂಗಳವಾರ ಮುಂಜಾನೆ ಸಂಭವಿಸಿದೆ.
ರಾಘವೇಂದ್ರ ಸೋಮಯ್ಯ ಗೌಡ, ಮಾವಿನಕುರ್ವಾ(34), ಗೌರೀಶ್ ನಾಯ್ಕ ಸಂಶಿ(25) ಹಾಗೂ ರಮೇಶ್ ನಾಯ್ಕ ಕರ್ವನಕುರ್ವ(22) ಮೃತ ಬೈಕ್ ಸವಾರರು.
2024ನೇ ವರ್ಷದ ಕೊನೆಯ ದಿನವಾದ ಡಿ.31ರ ಮುಂಜಾನೆ ಹೊನ್ನಾವರ ತಾಲೂಕಿನಲ್ಲಿ ಘನಘೋರ ದುರಂತವೊಂದು ಸಂಭವಿಸಿದೆ. ಬಡ ಮಧ್ಯಮ ವರ್ಗಕ್ಕೆ ಸೇರಿದ ಮೂವರು ಯುವಕರು ದುಡಿಮೆಯ ಮೂಲಕ ತಮ್ಮ ಕುಟುಂಬ ನಿರ್ವಹಣೆ ಮಾಡುತ್ತಿದ್ದವರು.
ಕೂಲಿ ಕೆಲಸದ ಮೂಲಕ ತಮ್ಮ ಜೀವನ ನಡೆಸುತ್ತಿದ್ದ ಮೂವರು ಡಿ.31ರ ಮಂಗಳವಾರ ಮುಂಜಾನೆ ಕಾಸರಕೋಡ ಭಾಗದಿಂದ ಹೊನ್ನಾವರ ಕಡೆ ಬರುವಾಗ ಹೊನ್ನಾವರ ಕಡೆಯಿಂದ ಮಂಗಳೂರಿನ ಕಡೆ ಚಲಿಸುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಗೌರೀಶ ನಾಯ್ಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಹೊನ್ನಾವರ ಪಿಎಸ್ಐ ಮಂಜುನಾಥ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three killed in road accident at Honnavar after Mangalore bus rams bike. KSRTC bus was moving towards Mangalore during which it has rammed the bus which was on the bridge.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am