ಬ್ರೇಕಿಂಗ್ ನ್ಯೂಸ್
31-12-24 05:47 pm HK News Desk ಕರ್ನಾಟಕ
ಹೊನ್ನಾವರ, ಡಿ.31: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ತಾಲೂಕಿನ ಶರಾವತಿ ಸೇತುವೆಯಲ್ಲಿ ಡಿ.31ರ ಮಂಗಳವಾರ ಮುಂಜಾನೆ ಸಂಭವಿಸಿದೆ.
ರಾಘವೇಂದ್ರ ಸೋಮಯ್ಯ ಗೌಡ, ಮಾವಿನಕುರ್ವಾ(34), ಗೌರೀಶ್ ನಾಯ್ಕ ಸಂಶಿ(25) ಹಾಗೂ ರಮೇಶ್ ನಾಯ್ಕ ಕರ್ವನಕುರ್ವ(22) ಮೃತ ಬೈಕ್ ಸವಾರರು.
2024ನೇ ವರ್ಷದ ಕೊನೆಯ ದಿನವಾದ ಡಿ.31ರ ಮುಂಜಾನೆ ಹೊನ್ನಾವರ ತಾಲೂಕಿನಲ್ಲಿ ಘನಘೋರ ದುರಂತವೊಂದು ಸಂಭವಿಸಿದೆ. ಬಡ ಮಧ್ಯಮ ವರ್ಗಕ್ಕೆ ಸೇರಿದ ಮೂವರು ಯುವಕರು ದುಡಿಮೆಯ ಮೂಲಕ ತಮ್ಮ ಕುಟುಂಬ ನಿರ್ವಹಣೆ ಮಾಡುತ್ತಿದ್ದವರು.
ಕೂಲಿ ಕೆಲಸದ ಮೂಲಕ ತಮ್ಮ ಜೀವನ ನಡೆಸುತ್ತಿದ್ದ ಮೂವರು ಡಿ.31ರ ಮಂಗಳವಾರ ಮುಂಜಾನೆ ಕಾಸರಕೋಡ ಭಾಗದಿಂದ ಹೊನ್ನಾವರ ಕಡೆ ಬರುವಾಗ ಹೊನ್ನಾವರ ಕಡೆಯಿಂದ ಮಂಗಳೂರಿನ ಕಡೆ ಚಲಿಸುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಗೌರೀಶ ನಾಯ್ಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಹೊನ್ನಾವರ ಪಿಎಸ್ಐ ಮಂಜುನಾಥ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three killed in road accident at Honnavar after Mangalore bus rams bike. KSRTC bus was moving towards Mangalore during which it has rammed the bus which was on the bridge.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm