ಬ್ರೇಕಿಂಗ್ ನ್ಯೂಸ್
31-12-24 10:06 pm HK News Desk ಕರ್ನಾಟಕ
ಹಾಸನ, ಡಿ 31: ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘ ಪ್ರತಿವರ್ಷ ಏನಾದರೊಂದು ಬೇಡಿಕೆ ಇಡುತ್ತಲೇ ಇರುತ್ತದೆ. ಮದ್ಯಪ್ರಿಯರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸುವ ಉದ್ದೇಶಕ್ಕಾಗಿ ರೂಪುಗೊಂಡ ಸಂಘದ ಮತ್ತೊಂದು ಕಚೇರಿ ಇಂದು ಓಪನ್ ಆಗಿದೆ. ‘ನಿತ್ಯ ದುಡಿ.. ಸತ್ಯ ನುಡಿ.. ಸ್ವಲ್ಪ ಕುಡಿ.. ಮನೆಗೆ ನಡಿ’ ಎಂಬ ಘೋಷವಾಕ್ಯದಡಿ ಸ್ಥಾಪನೆಯಾದ ಕರ್ನಾಟಕ ಮದ್ಯಪ್ರಿಯರ ಸಂಘ ಇದೀಗ ಹೊಸ ವರ್ಷಾಚರಣೆ ಹೊತ್ತಲ್ಲೇ ಮತ್ತೆ ಕಾಣಿಸಿಕೊಂಡಿದೆ. ಈ ವೇಳೆ ಹಲವು ಬೇಡಿಕೆಗಳನ್ನೂ ಇಟ್ಟಿದೆ.
“ಮದ್ಯಪಾನ ಪ್ರಿಯರಿಗೆ ಇನ್ಸೂರೆನ್ಸ್ ವ್ಯವಸ್ಥೆ ನೀಡಬೇಕು, ಬಾರ್ಗಳಲ್ಲಿ ರೆಸ್ಟ್ರೂಂ ಮಾಡಬೇಕು, ಮದ್ಯಪ್ರಿಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಬೇಕು” ಅಬ್ಬಬ್ಬಾ! ಇದೆಲ್ಲ ಕಲ್ಪನೆಯಲ್ಲ, ಮದ್ಯಪ್ರಿಯರ ನಿಜವಾದ ಆಗ್ರಹ!
‘ನಿತ್ಯ ದುಡಿ.. ಸತ್ಯ ನುಡಿ.. ಸ್ವಲ್ಪ ಕುಡಿ.. ಮನೆಗೆ ನಡಿ’ ಎಂಬ ಘೋಷವಾಕ್ಯದಡಿ ಕರ್ನಾಟಕದ ಮದ್ಯಪ್ರಿಯರು ತಮ್ಮದೇ ಆದ ಕೆಲವು ವಿಶೇಷ ಬೇಡಿಕೆಗಳನ್ನು ಈಡೇರಿಸುವಂತೆ ಇದೀಗ ಆಗ್ರಹ ವ್ಯಕ್ತಪಡಿಸಿದ್ದಾರೆ.
‘ನಿತ್ಯ ದುಡಿ.. ಸತ್ಯ ನುಡಿ.. ಸ್ವಲ್ಪ ಕುಡಿ.. ಮನೆಗೆ ನಡಿ’ ಎಂಬ ಘೋಷವಾಕ್ಯದಡಿ ಕರ್ನಾಟಕದ ಮದ್ಯಪ್ರಿಯರು ತಮ್ಮದೇ ಆದ ಕೆಲವು ವಿಶೇಷ ಬೇಡಿಕೆಗಳನ್ನು ಈಡೇರಿಸುವಂತೆ ಇದೀಗ ಆಗ್ರಹ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ಹೊಸ ಕಚೇರಿ ಓಪನ್!
ಹೊಸ ವರ್ಷಾಚರಣೆ ಸಂಭ್ರಮದ ಹೊತ್ತಲ್ಲಿ ಮದ್ಯಪಾನ ಪ್ರಿಯರ ಹೋರಾಟ ಸಂಘ ಇದೀಗ ಮತ್ತೆ ಅಸ್ತಿತ್ವಕ್ಕೆ ಬಂದಿದೆ. ಅಲ್ಲದೇ ಹೊಸದೊಂದು ಕಚೇರಿ ಹಾಸನ ಜಿಲ್ಲೆಯಲ್ಲಿ ಓಪನ್ ಆಗಿದ್ದು, ಬೇಲೂರಿನಲ್ಲಿ ಮದ್ಯಪಾನ ಪ್ರಿಯರ ಹೋರಾಟ ಸಂಘ ಉದ್ಘಾಟನೆಯಾಗಿದೆ.
ಕೇಕ್ ಕತ್ತರಿಸಿ ಸಂಘಟನೆಗೆ ಚಾಲನೆ
ಇನ್ನು ಹೊಸದಾಗಿ ಓಪನ್ ಆದ ಕಛೇರಿ ಮುಂದೆ ಕೇಕ್ ಕತ್ತರಿಸಿ ಸಂಘಟನೆಗೆ ಚಾಲನೆ ನೀಡಿದ್ದು, ಸರ್ಕಾರದ ಆದಾಯದ ಮೂಲ ಮದ್ಯಪಾನ, ಆದ್ದರಿಂದ ಮದ್ಯ ಪ್ರಿಯರಿಗೆ ಸೂಕ್ತ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಇಂದು ವರ್ಷಾಂತ್ಯ ಹಿನ್ನೆಲೆಯಲ್ಲಿ ಕರ್ನಾಟಕ ಮದ್ಯಪ್ರಿಯರ ನೂತನ ಕಛೇರಿ ಹಾಸನದಲ್ಲಿ ಉದ್ಘಾಟನೆಯಾಗಿದ್ದು, ಈ ವೇಳೆ ಮದ್ಯಪಾನ ಪ್ರಿಯರಿಗೆ ಇನ್ಸೂರೆನ್ಸ್, ಬಾರ್ಗಳಲ್ಲಿ ರೆಸ್ಟ್ರೂಂ, ಮದ್ಯಪ್ರಿಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಈ ಎಲ್ಲಾ ಬೇಡಿಕೆಗಳನ್ನು ಮುಂದಿಟ್ಟು ನೂತನ ಘಟಕವೊಂದು ಇಂದು ಓಪನ್ ಆಗಿದೆ.
Every year Karnataka Liquor Lovers' Struggle Association keeps demanding something. Another office of the association formed for the purpose of condemning the injustice done to alcoholics is open today. Established under the slogan 'Nitya Dudi.. Satya Nudi.. Ditto Kudi.. Goke Nadi', the Karnataka Liquor Association has now reappeared during the New Year celebrations. At this time many demands have been made.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm