ಬ್ರೇಕಿಂಗ್ ನ್ಯೂಸ್
01-01-25 11:03 pm HK News Desk ಕರ್ನಾಟಕ
ಹಾಸನ, ಜ 01: ಹೊಸ ವರ್ಷದ ಆಚರಣೆ ಮಾಡುವ ಸಂದರ್ಭದಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾಸನದ ಜಿಲ್ಲೆಯಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಬಡಾವಣೆಯ ನಿವಾಸಿಗಳಾದ ಅಜಿತ್ (30 ) ಹಾಗೂ ಅಶೋಕ್ (35) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದವರು. ಮಂಗಳವಾರ ರಾತ್ರಿ ಹೊಸ ವರ್ಷದ ಆಚರಣೆಗೆ ಬೇಲೂರಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಕೆರೆ ಏರಿಯ ಮೇಲೆ ಯುವಕರು ಪಾರ್ಟಿ ಮಾಡಿದ್ದಾರೆ. ಆದರೆ, ಬುಧವಾರ ಬೆಳಿಗ್ಗೆಯಾದರೂ ಮನೆಗೆ ಯುವಕರು ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಕೆರೆಯ ಏರಿಯ ಮೇಲೆ ವಾಹನ, ಚಪ್ಪಲಿಗಳು ಕಂಡು ಬಂದಿವೆ.
ಈ ಬಗ್ಗೆ ಸಂಶಯಗೊಂಡ ಗ್ರಾಮಸ್ಥರು ಅಗ್ನಿಶಾಮಕ ಹಾಗೂ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ, ಕೆರೆಯಲ್ಲಿ ಶೋಧಕಾರ್ಯ ನಡೆಸಿದ್ದು, ಸಂಜೆ ವೇಳೆಗೆ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಈ ಬಗ್ಗೆ ಅರೇಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆ ಕುರಿತಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Two youths killed after Drowning inside the lake during new year party in Hassan. The deceased has been identified as Ajith and Ashok.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm