ಬ್ರೇಕಿಂಗ್ ನ್ಯೂಸ್
01-01-25 11:03 pm HK News Desk ಕರ್ನಾಟಕ
ಹಾಸನ, ಜ 01: ಹೊಸ ವರ್ಷದ ಆಚರಣೆ ಮಾಡುವ ಸಂದರ್ಭದಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾಸನದ ಜಿಲ್ಲೆಯಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಬಡಾವಣೆಯ ನಿವಾಸಿಗಳಾದ ಅಜಿತ್ (30 ) ಹಾಗೂ ಅಶೋಕ್ (35) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದವರು. ಮಂಗಳವಾರ ರಾತ್ರಿ ಹೊಸ ವರ್ಷದ ಆಚರಣೆಗೆ ಬೇಲೂರಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಕೆರೆ ಏರಿಯ ಮೇಲೆ ಯುವಕರು ಪಾರ್ಟಿ ಮಾಡಿದ್ದಾರೆ. ಆದರೆ, ಬುಧವಾರ ಬೆಳಿಗ್ಗೆಯಾದರೂ ಮನೆಗೆ ಯುವಕರು ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಕೆರೆಯ ಏರಿಯ ಮೇಲೆ ವಾಹನ, ಚಪ್ಪಲಿಗಳು ಕಂಡು ಬಂದಿವೆ.
ಈ ಬಗ್ಗೆ ಸಂಶಯಗೊಂಡ ಗ್ರಾಮಸ್ಥರು ಅಗ್ನಿಶಾಮಕ ಹಾಗೂ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ, ಕೆರೆಯಲ್ಲಿ ಶೋಧಕಾರ್ಯ ನಡೆಸಿದ್ದು, ಸಂಜೆ ವೇಳೆಗೆ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಈ ಬಗ್ಗೆ ಅರೇಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆ ಕುರಿತಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Two youths killed after Drowning inside the lake during new year party in Hassan. The deceased has been identified as Ajith and Ashok.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 12:44 pm
HK News Desk
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm