ಬ್ರೇಕಿಂಗ್ ನ್ಯೂಸ್
02-01-25 02:44 pm Bangalore Correspondent ಕರ್ನಾಟಕ
ಬೆಂಗಳೂರು, ಜ 02: ಇಲ್ಲಿನ ಮಹದೇವಪುರ ಸಮೀಪದ ಬೈಕ್ ಶೋರೂಂನಲ್ಲಿ ಹೊತ್ತಿಕೊಂಡ ಬೆಂಕಿಯಿಂದಾಗಿ ಸುಮಾರು 50 ಕ್ಕಿಂತಲೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿರುವುದಾಗಿ ಗುರುವಾರ (ಜ.02) ಪೊಲೀಸರು ತಿಳಿಸಿದ್ದಾರೆ
ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಆಕಸ್ಮಿಕ ಸಂಭವಿಸಿದೆ ಎನ್ನಲಾಗಿದೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಶೋರೂಂ ಮುಚ್ಚಿರುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಕಟ್ಟಡದಿಂದ ದಟ್ಟ ಹೊಗೆ ಹೊರಬೀಳುತ್ತಿರುವುದನ್ನು ಗಮನಿಸಿದ ಅಲ್ಲಿನ ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 7 ಗಂಟೆಗೆ ಶೋರೂಂನ ಸಿಬ್ಬಂದಿ ಮನೆಗೆ ತೆರಳಿದ್ದರು. ಇನ್ನೂ 8 ಗಂಟೆ ಸುಮಾರಿಗೆ ಸೆಕ್ಯೂರಿಟಿ ಊಟಕ್ಕೆ ತೆರಳಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಅವಘಡದಿಂದ ಶೋರೂಂನಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಅಲ್ಲದೇ ಶೋ ರೂಂ ಹಿಂಬದಿಯಲ್ಲಿರುವ ಸರ್ವೀಸ್ ಸೆಂಟರ್ಗೆ ಸಹ ಬೆಂಕಿ ತಗುಲಿದೆ.
ತಕ್ಷಣ ಆಗ್ನಿಶಾಮಕ ಸಿಬ್ಬಂದಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಅಷ್ಟರಲ್ಲಾಗಲೇ ದೊಡ್ಡ ಮಟ್ಟದಲ್ಲಿ ಬೆಂಕಿ ಅವರಿಸಿ ಶೋರೂಂನಲ್ಲಿದ್ದ 40ಕ್ಕೂ ಹೆಚ್ಚು ಬೈಕ್ ಹಾಗೂ ಶೋರೂಂ ಹಿಂಭಾಗದ ಸರ್ವಿಸ್ ಸೆಂಟರ್ನಲ್ಲಿದ್ದ 20ಕ್ಕೂ ಹೆಚ್ಚು ಬೈಕ್ಗಳು ಬೆಂಕಿಗೆ ಆಹುತಿಯಾಗಿವೆ.
ಅಗ್ನಿ ಅವಘಡ ಸಂಭಿವಿಸಿದ ಶೋರೂಂ ಪಕ್ಕದಲ್ಲಿ ಮತ್ತೊಂದು ಶೋರೂಂ ಇದ್ದು, ಅಲ್ಲಿಗೂ ಬೆಂಕಿ ವ್ಯಾಪಿಸಿತ್ತು. ಅಲ್ಲಿನ ಬೈಕ್ಗಳನ್ನು ತಕ್ಷಣ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬಳಿಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
A fire broke out at a bike showroom near Mahadevapura on Thursday, gutting at least fifty two-wheelers, according to police. The incident, which occurred last night, is believed to have been caused by an electric short circuit.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am