ಬ್ರೇಕಿಂಗ್ ನ್ಯೂಸ್
02-01-25 02:44 pm Bangalore Correspondent ಕರ್ನಾಟಕ
ಬೆಂಗಳೂರು, ಜ 02: ಇಲ್ಲಿನ ಮಹದೇವಪುರ ಸಮೀಪದ ಬೈಕ್ ಶೋರೂಂನಲ್ಲಿ ಹೊತ್ತಿಕೊಂಡ ಬೆಂಕಿಯಿಂದಾಗಿ ಸುಮಾರು 50 ಕ್ಕಿಂತಲೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿರುವುದಾಗಿ ಗುರುವಾರ (ಜ.02) ಪೊಲೀಸರು ತಿಳಿಸಿದ್ದಾರೆ
ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಆಕಸ್ಮಿಕ ಸಂಭವಿಸಿದೆ ಎನ್ನಲಾಗಿದೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಶೋರೂಂ ಮುಚ್ಚಿರುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಕಟ್ಟಡದಿಂದ ದಟ್ಟ ಹೊಗೆ ಹೊರಬೀಳುತ್ತಿರುವುದನ್ನು ಗಮನಿಸಿದ ಅಲ್ಲಿನ ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 7 ಗಂಟೆಗೆ ಶೋರೂಂನ ಸಿಬ್ಬಂದಿ ಮನೆಗೆ ತೆರಳಿದ್ದರು. ಇನ್ನೂ 8 ಗಂಟೆ ಸುಮಾರಿಗೆ ಸೆಕ್ಯೂರಿಟಿ ಊಟಕ್ಕೆ ತೆರಳಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಅವಘಡದಿಂದ ಶೋರೂಂನಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಅಲ್ಲದೇ ಶೋ ರೂಂ ಹಿಂಬದಿಯಲ್ಲಿರುವ ಸರ್ವೀಸ್ ಸೆಂಟರ್ಗೆ ಸಹ ಬೆಂಕಿ ತಗುಲಿದೆ.
ತಕ್ಷಣ ಆಗ್ನಿಶಾಮಕ ಸಿಬ್ಬಂದಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಅಷ್ಟರಲ್ಲಾಗಲೇ ದೊಡ್ಡ ಮಟ್ಟದಲ್ಲಿ ಬೆಂಕಿ ಅವರಿಸಿ ಶೋರೂಂನಲ್ಲಿದ್ದ 40ಕ್ಕೂ ಹೆಚ್ಚು ಬೈಕ್ ಹಾಗೂ ಶೋರೂಂ ಹಿಂಭಾಗದ ಸರ್ವಿಸ್ ಸೆಂಟರ್ನಲ್ಲಿದ್ದ 20ಕ್ಕೂ ಹೆಚ್ಚು ಬೈಕ್ಗಳು ಬೆಂಕಿಗೆ ಆಹುತಿಯಾಗಿವೆ.
ಅಗ್ನಿ ಅವಘಡ ಸಂಭಿವಿಸಿದ ಶೋರೂಂ ಪಕ್ಕದಲ್ಲಿ ಮತ್ತೊಂದು ಶೋರೂಂ ಇದ್ದು, ಅಲ್ಲಿಗೂ ಬೆಂಕಿ ವ್ಯಾಪಿಸಿತ್ತು. ಅಲ್ಲಿನ ಬೈಕ್ಗಳನ್ನು ತಕ್ಷಣ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬಳಿಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
A fire broke out at a bike showroom near Mahadevapura on Thursday, gutting at least fifty two-wheelers, according to police. The incident, which occurred last night, is believed to have been caused by an electric short circuit.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am