ಬ್ರೇಕಿಂಗ್ ನ್ಯೂಸ್
02-01-25 02:44 pm Bangalore Correspondent ಕರ್ನಾಟಕ
ಬೆಂಗಳೂರು, ಜ 02: ಇಲ್ಲಿನ ಮಹದೇವಪುರ ಸಮೀಪದ ಬೈಕ್ ಶೋರೂಂನಲ್ಲಿ ಹೊತ್ತಿಕೊಂಡ ಬೆಂಕಿಯಿಂದಾಗಿ ಸುಮಾರು 50 ಕ್ಕಿಂತಲೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿರುವುದಾಗಿ ಗುರುವಾರ (ಜ.02) ಪೊಲೀಸರು ತಿಳಿಸಿದ್ದಾರೆ
ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಆಕಸ್ಮಿಕ ಸಂಭವಿಸಿದೆ ಎನ್ನಲಾಗಿದೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಶೋರೂಂ ಮುಚ್ಚಿರುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಕಟ್ಟಡದಿಂದ ದಟ್ಟ ಹೊಗೆ ಹೊರಬೀಳುತ್ತಿರುವುದನ್ನು ಗಮನಿಸಿದ ಅಲ್ಲಿನ ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 7 ಗಂಟೆಗೆ ಶೋರೂಂನ ಸಿಬ್ಬಂದಿ ಮನೆಗೆ ತೆರಳಿದ್ದರು. ಇನ್ನೂ 8 ಗಂಟೆ ಸುಮಾರಿಗೆ ಸೆಕ್ಯೂರಿಟಿ ಊಟಕ್ಕೆ ತೆರಳಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಅವಘಡದಿಂದ ಶೋರೂಂನಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಅಲ್ಲದೇ ಶೋ ರೂಂ ಹಿಂಬದಿಯಲ್ಲಿರುವ ಸರ್ವೀಸ್ ಸೆಂಟರ್ಗೆ ಸಹ ಬೆಂಕಿ ತಗುಲಿದೆ.
ತಕ್ಷಣ ಆಗ್ನಿಶಾಮಕ ಸಿಬ್ಬಂದಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಅಷ್ಟರಲ್ಲಾಗಲೇ ದೊಡ್ಡ ಮಟ್ಟದಲ್ಲಿ ಬೆಂಕಿ ಅವರಿಸಿ ಶೋರೂಂನಲ್ಲಿದ್ದ 40ಕ್ಕೂ ಹೆಚ್ಚು ಬೈಕ್ ಹಾಗೂ ಶೋರೂಂ ಹಿಂಭಾಗದ ಸರ್ವಿಸ್ ಸೆಂಟರ್ನಲ್ಲಿದ್ದ 20ಕ್ಕೂ ಹೆಚ್ಚು ಬೈಕ್ಗಳು ಬೆಂಕಿಗೆ ಆಹುತಿಯಾಗಿವೆ.
ಅಗ್ನಿ ಅವಘಡ ಸಂಭಿವಿಸಿದ ಶೋರೂಂ ಪಕ್ಕದಲ್ಲಿ ಮತ್ತೊಂದು ಶೋರೂಂ ಇದ್ದು, ಅಲ್ಲಿಗೂ ಬೆಂಕಿ ವ್ಯಾಪಿಸಿತ್ತು. ಅಲ್ಲಿನ ಬೈಕ್ಗಳನ್ನು ತಕ್ಷಣ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬಳಿಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
A fire broke out at a bike showroom near Mahadevapura on Thursday, gutting at least fifty two-wheelers, according to police. The incident, which occurred last night, is believed to have been caused by an electric short circuit.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm