ಬ್ರೇಕಿಂಗ್ ನ್ಯೂಸ್
04-01-25 01:28 pm HK News Desk ಕರ್ನಾಟಕ
ಗದಗ, ಜ 03: ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ SUV ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಘಟನೆ ನಡೆದಿದೆ.
ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ ವಿದ್ಯಾರ್ಥಿಗಳು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಲ್ಲಿ ಓರ್ವ ಕಾರು ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ. ವೇಗವಾಗಿ ಕಾರು ಚಲಿಸುತ್ತಿದ್ದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.


ಮಹಮ್ಮದ್ ಮುಜಾವರ್ (16), ಸಂಜೀವ್ ಗಿರಡ್ಡಿ (16) ಮೃತಪಟ್ಟಿದ್ದಾರೆ. ಆಶಿಸ್ ಗುಂಡುರ್ (16) ಸೇರಿದಂತೆ ಮತ್ತೋರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ.




ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ತಡರಾತ್ರಿ ಬರುವ ವೇಳೆ ಅಪಘಾತ ಸಂಭವಿಸಿದೆ. ನಾಲ್ಕು ಜನ ವಿದ್ಯಾರ್ಥಿಗಳು ಮಾತ್ರ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಸ್ಕೂಲ್ ಗ್ಯಾದರಿಂಗ್ ಡ್ಯಾನ್ಸ್ ಮುಗಿಸಿಕೊಂಡು ಜೋಶ್ನಲ್ಲಿ ವಾಪಸ್ ಆಗುತ್ತಿದ್ದರು. ಅತಿಯಾದ ವೇಗವೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ.
ಮೃತರ ದೇಹಗಳು ಹಾಗೂ ಓರ್ವ ಗಾಯಾಳು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮತ್ತೋರ್ವ ಗಾಯಾಳು ವಿದ್ಯಾರ್ಥಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ರಭಸಕ್ಕೆ ಕಾರು ಅಪ್ಪಚ್ಚಿಯಾಗಿದೆ.
ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Gadag Car accident, two Minor students of SSLC killed on spot. Two other friends have been injured. The deceased have been identified as Mohammed Mujamar and Sanjeev Giradi.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am