ಬ್ರೇಕಿಂಗ್ ನ್ಯೂಸ್
06-01-25 01:39 pm Bangalore Correspondent ಕರ್ನಾಟಕ
ಬೆಂಗಳೂರು, ಜ.06: ಚೀನಾದಲ್ಲಿ ಹೆಚ್ಎಂಪಿವಿ ವೈರಸ್ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೆಚ್ಎಂಪಿವಿ ವೈರಸ್ ಬಗ್ಗೆ ಎಚ್ಚರಿಕೆಯಿಂದಿರುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದ್ದು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜನತೆ ಬಳಿ ಮನವಿ ಮಾಡಿದೆ.
ಸರ್ಕಾರದ ಮಾರ್ಗಸೂಚಿ ಹೀಗಿದೆ
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಡಿಸೆಂಬರ್ನಲ್ಲಿ ಸಾಮಾನ್ಯ ಶೀತ, ಕೋವಿಡ್ ಮಾದರಿ ಪ್ರಕರಣಗಳಲ್ಲಿ ಯಾವುದೇ ಏರಿಕೆ ಆಗಿಲ್ಲ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಹೆಚ್ಎಂಪಿವಿ ಒಂದು ಉಸಿರಾಟದ ಕಾಯಿಲೆಯಾಗಿದ್ದು, ಚಳಿಗಾಲದಲ್ಲಿ ಶೀತ ಮತ್ತು ಜ್ವರದ ಲಕ್ಷಣಗಳನ್ನು ಉಂಟು ಮಾಡುತ್ತವೆ. ವಿಶೇಷವಾಗಿ ಮಕ್ಕಳು ಮತ್ತು ವಯಸ್ಸಾದ ವ್ಯಕ್ತಿಗಳ ಮೇಲೆ ಪರಿಣಾಮ ಬೀರುತ್ತದೆ. ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ರಾಜ್ಯ ಸನ್ನದ್ಧವಾಗಿದೆ ಎಂದು ರಾಜ್ಯದ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ ಯೋಜನಾ ನಿರ್ದೇಶಕ ಡಾ. ಅನ್ಸಾರ್ ಅಹ್ಮದ್ ಹೇಳಿದ್ದಾರೆ.
The spread of the Human Metapneumovirus (HMPV), a respiratory illness with flu-like symptoms similar to Covid-19, in China, has raised health concerns globally, with countries closely monitoring the situation. Respiratory illnesses in China align with seasonal variations caused by viruses such as influenza, RSV, and HMPV.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am