ಬ್ರೇಕಿಂಗ್ ನ್ಯೂಸ್
06-01-25 01:39 pm Bangalore Correspondent ಕರ್ನಾಟಕ
ಬೆಂಗಳೂರು, ಜ.06: ಚೀನಾದಲ್ಲಿ ಹೆಚ್ಎಂಪಿವಿ ವೈರಸ್ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೆಚ್ಎಂಪಿವಿ ವೈರಸ್ ಬಗ್ಗೆ ಎಚ್ಚರಿಕೆಯಿಂದಿರುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದ್ದು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜನತೆ ಬಳಿ ಮನವಿ ಮಾಡಿದೆ.
ಸರ್ಕಾರದ ಮಾರ್ಗಸೂಚಿ ಹೀಗಿದೆ
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಡಿಸೆಂಬರ್ನಲ್ಲಿ ಸಾಮಾನ್ಯ ಶೀತ, ಕೋವಿಡ್ ಮಾದರಿ ಪ್ರಕರಣಗಳಲ್ಲಿ ಯಾವುದೇ ಏರಿಕೆ ಆಗಿಲ್ಲ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಹೆಚ್ಎಂಪಿವಿ ಒಂದು ಉಸಿರಾಟದ ಕಾಯಿಲೆಯಾಗಿದ್ದು, ಚಳಿಗಾಲದಲ್ಲಿ ಶೀತ ಮತ್ತು ಜ್ವರದ ಲಕ್ಷಣಗಳನ್ನು ಉಂಟು ಮಾಡುತ್ತವೆ. ವಿಶೇಷವಾಗಿ ಮಕ್ಕಳು ಮತ್ತು ವಯಸ್ಸಾದ ವ್ಯಕ್ತಿಗಳ ಮೇಲೆ ಪರಿಣಾಮ ಬೀರುತ್ತದೆ. ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ರಾಜ್ಯ ಸನ್ನದ್ಧವಾಗಿದೆ ಎಂದು ರಾಜ್ಯದ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ ಯೋಜನಾ ನಿರ್ದೇಶಕ ಡಾ. ಅನ್ಸಾರ್ ಅಹ್ಮದ್ ಹೇಳಿದ್ದಾರೆ.
The spread of the Human Metapneumovirus (HMPV), a respiratory illness with flu-like symptoms similar to Covid-19, in China, has raised health concerns globally, with countries closely monitoring the situation. Respiratory illnesses in China align with seasonal variations caused by viruses such as influenza, RSV, and HMPV.
12-12-25 07:47 pm
HK News Desk
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
ಎರಡು ವರ್ಷದಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ವ...
11-12-25 10:57 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
12-12-25 07:32 pm
Mangalore Correspondent
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm