ಬ್ರೇಕಿಂಗ್ ನ್ಯೂಸ್
15-12-20 02:15 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.15: ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗಲಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜೆಡಿಎಸ್ ವಿರೋಧಿಸಲಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಸರಕಾರ ಜಾರಿಗೆ ತರುತ್ತಿರುವ ಗೋಹತ್ಯೆ ನಿಷೇಧ ಕಾನೂನು ಜನರ ಬದುಕನ್ನು ಅಲ್ಲೋಲ ಕಲ್ಲೋಲ ಮಾಡಲಿದೆ. ಜನರ ಶಾಂತಿಯನ್ನು ಹಾಳು ಮಾಡಲಿದೆ. ಆದ್ದರಿಂದ ಈ ಪ್ರಸ್ತಾವಿತ ಮಸೂದೆಯನ್ನು ಜೆಡಿಎಸ್ ವಿರೋಧಿಸಲಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ 1964ರ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಅದನ್ನು ಬದಲಾಯಿಸಲು ಈ ಹಿಂದೆಯೂ 2010ರಲ್ಲಿ ಬಿಜೆಪಿ ಸರಕಾರ ಪ್ರಯತ್ನ ಪಟ್ಟಿತ್ತು. ಆದರೆ, ಅದನ್ನು ವಿರೋಧಿಸಿ ಆಗಲೂ ಜೆಡಿಎಸ್ ಮತ್ತು ಕಾಂಗ್ರೆಸ್ ಸದಸ್ಯರು ರಾಜ್ಯಪಾಲರು ಮತ್ತು ರಾಷ್ಟ್ರಪತಿಯನ್ನು ಭೇಟಿಯಾಗಿದ್ದರು. ಆನಂತರ ಬಿಜೆಪಿ ಸರಕಾರದಲ್ಲಿ ನಾಯಕತ್ವ ಬದಲಾಗಿ ಈ ಪ್ರಸ್ತಾವ ನೆನೆಗುದಿಗೆ ಬಿದ್ದಿತ್ತು ಎಂದು ದೇವೇಗೌಡರು ಹೇಳಿದ್ದಾರೆ.
ಈ ಹಿಂದಿನಂತೇ ಗೋಹತ್ಯೆ ನಿಷೇಧ ಕಾನೂನನ್ನು ಜೆಡಿಎಸ್ ಸಂಪೂರ್ಣವಾಗಿ ವಿರೋಧಿಸುತ್ತದೆ. ಹಳೆಯ ಕಾನೂನಿನಲ್ಲೇ ಗೋಹತ್ಯೆ ತಡೆಗೆ ಸಾಕಷ್ಟು ಅವಕಾಶಗಳಿವೆ ಎಂದಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm