ಬ್ರೇಕಿಂಗ್ ನ್ಯೂಸ್
15-12-20 02:15 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.15: ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗಲಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜೆಡಿಎಸ್ ವಿರೋಧಿಸಲಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಸರಕಾರ ಜಾರಿಗೆ ತರುತ್ತಿರುವ ಗೋಹತ್ಯೆ ನಿಷೇಧ ಕಾನೂನು ಜನರ ಬದುಕನ್ನು ಅಲ್ಲೋಲ ಕಲ್ಲೋಲ ಮಾಡಲಿದೆ. ಜನರ ಶಾಂತಿಯನ್ನು ಹಾಳು ಮಾಡಲಿದೆ. ಆದ್ದರಿಂದ ಈ ಪ್ರಸ್ತಾವಿತ ಮಸೂದೆಯನ್ನು ಜೆಡಿಎಸ್ ವಿರೋಧಿಸಲಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ 1964ರ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಅದನ್ನು ಬದಲಾಯಿಸಲು ಈ ಹಿಂದೆಯೂ 2010ರಲ್ಲಿ ಬಿಜೆಪಿ ಸರಕಾರ ಪ್ರಯತ್ನ ಪಟ್ಟಿತ್ತು. ಆದರೆ, ಅದನ್ನು ವಿರೋಧಿಸಿ ಆಗಲೂ ಜೆಡಿಎಸ್ ಮತ್ತು ಕಾಂಗ್ರೆಸ್ ಸದಸ್ಯರು ರಾಜ್ಯಪಾಲರು ಮತ್ತು ರಾಷ್ಟ್ರಪತಿಯನ್ನು ಭೇಟಿಯಾಗಿದ್ದರು. ಆನಂತರ ಬಿಜೆಪಿ ಸರಕಾರದಲ್ಲಿ ನಾಯಕತ್ವ ಬದಲಾಗಿ ಈ ಪ್ರಸ್ತಾವ ನೆನೆಗುದಿಗೆ ಬಿದ್ದಿತ್ತು ಎಂದು ದೇವೇಗೌಡರು ಹೇಳಿದ್ದಾರೆ.
ಈ ಹಿಂದಿನಂತೇ ಗೋಹತ್ಯೆ ನಿಷೇಧ ಕಾನೂನನ್ನು ಜೆಡಿಎಸ್ ಸಂಪೂರ್ಣವಾಗಿ ವಿರೋಧಿಸುತ್ತದೆ. ಹಳೆಯ ಕಾನೂನಿನಲ್ಲೇ ಗೋಹತ್ಯೆ ತಡೆಗೆ ಸಾಕಷ್ಟು ಅವಕಾಶಗಳಿವೆ ಎಂದಿದ್ದಾರೆ.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm