ಬ್ರೇಕಿಂಗ್ ನ್ಯೂಸ್
09-01-25 07:04 pm HK News Desk ಕರ್ನಾಟಕ
ರಾಮನಗರ, ಜ.09: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲುದೊಡ್ಡಿ ಗ್ರಾಮದ ಬಳಿ ನಡೆದಿದೆ.
ಮೃತ ಮಕ್ಕಳನ್ನು ತಮಿಳುನಾಡಿನ ಡೆಂಕಣಿಕೋಟೆಯ ಬೋಕಸಂದ್ರ ಗ್ರಾಮದ ಭೈರಪ್ಪ ಎಂಬವರ ಮಕ್ಕಳಾದ ಪ್ರದೀಪ್ (5), ಭವ್ಯ (3) ಎಂದು ಗುರುತಿಸಲಾಗಿದೆ
ಕಳೆದ ಒಂದು ವರ್ಷದ ಹಿಂದೆ ತಮಿಳುನಾಡಿನಿಂದ ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರೊಡನೆ ಇಲ್ಲಿಗೆ ಬಂದು ವಾಸವಾಗಿದ್ದರು. ಇಂದು ಬೆಳಿಗ್ಗೆ ಗೋವಿಂದ ಹಾಗೂ ಮಧು ಎಂಬವರ ಜೊತೆ ತನ್ನ ಇಬ್ಬರು ಮಕ್ಕಳನ್ನು ಬೈಕ್ನಲ್ಲಿ ಸಂಬಂಧಿಕರ ಮನೆಗೆ ಕಳುಹಿಸಿದ್ದಾರೆ. ಈ ವೇಳೆ ಅಚ್ಚಲುದೊಡ್ಡಿ ಗ್ರಾಮದ ರಸ್ತೆ ತಿರುವಿನಲ್ಲಿ ಬೈಕ್ಗೆ ಬಸ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಇನ್ನೂ ಅಪಘಾತಕ್ಕೆ ರಸ್ತೆ ತಿರುವಿನಲ್ಲಿರುವ ಗಿಡಗೆಂಟೆಗಳನ್ನು ತೆರವು ಮಾಡದಿರುವುದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಿರುವಿನಲ್ಲಿ ಎದುರಿಗೆ ಬರುವ ವಾಹನಗಳು ಗೊತ್ತಾಗದೇ ಅಪಘಾತ ಸಂಭವಿಸಿದೆ. ಜೊತೆಗೆ ಕೆಎಸ್ಆರ್ಟಿಸಿ ಬಸ್ಗಳ ವೇಗಕ್ಕೆ ಮಿತಿ ಇಲ್ಲ, ಅತಿ ವೇಗವಾಗಿ ಬಸ್ ಚಲಾವಣೆ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ದೂರಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two kids killed on spot after KSRTC bus rams bike at Ramnagara. The deceased has been identified as Pradeep (5) and Bhavaya (3).
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm