ಬ್ರೇಕಿಂಗ್ ನ್ಯೂಸ್
11-01-25 10:27 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 11: ಈ ಹಿಂದೆ ನಕ್ಸಲಿಸಂ ಅನ್ನು ತೊರೆದು ಮುಖ್ಯವಾಹಿನಿಗೆ ಬಂದಿದ್ದ ಆರು ನಕ್ಸಲರ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.
ನಕ್ಸಲರು ಇರಿಸಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಎರಡು ದಿನಗಳ ನಿರಂತರ ಹುಡುಕಾಟದ ನಂತರ ಪೊಲೀಸರಿಗೆ ಮೇಗೂರು ಅರಣ್ಯ ಪ್ರದೇಶದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡು ದೊರೆತಿವೆ. ಅಂತೆಯೇ ಒಂದು ಎ.ಕೆ-56, ಮೂರು 303 ರೈಫಲ್, ಹನ್ನೆರಡು ಬೋರ್ ಎಸ್ಬಿಬಿಎಲ್, ಒಂದು ಸ್ವದೇಶ ನಿರ್ಮಿತ ಬಂದೂಕು ಸಿಕ್ಕಿದೆ. 7.62 ಎಂಎಂ ಎ.ಕೆ. ಮದ್ದುಗುಂಡು-11, 303- ರೈಫಲ್ ಮದ್ದುಗುಂಡು – 133, 12 ಬೋರ್ ಕಾರ್ಟ್ರಿಡ್ಜಸ್ – 24, ಸ್ವದೇಶ ನಿರ್ಮಿತ ಪಿಸ್ತೂಲ್ ಮದ್ದುಗುಂಡುಗಳು – 8 ಸೇರಿ ಒಟ್ಟು 176 ಮದ್ದುಗುಂಡು, ಎ.ಕೆ-56 ಖಾಲಿ ಮ್ಯಾಗ್ಜಿನ್ – 01 ದೊರೆತಿದೆ.
ಜಯಪುರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 251 (1) (ಬಿ), 7 ಮತ್ತು 25 (1ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ. ಬುಧವಾರ ಮುಖ್ಯವಾಹಿನಿಗೆ ಬಂದ ನಕ್ಸಲರು, ಅದೇ ಮೇಗೂರು ಅರಣ್ಯದಿಂದ ಹೊರ ಬಂದಿದ್ದರು. ನಕ್ಸಲರು ಶರಣಾಗುವ ಮೊದಲು ಕೊನೆಯ ಸಭೆ ನಡೆಸಿದ್ದ ಮೇಗೂರು ಅರಣ್ಯ ಪ್ರದೇಶದಲ್ಲಿ ಪೊಲೀಸ್ ತಂಡ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಕೊಪ್ಪ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಶಸ್ತ್ರಾಸ್ತ್ರಗಳನ್ನು ಪತ್ತೆಹಚ್ಚಿತ್ತು.
Karnataka police have tracked the cache of weapons belonging to surrendered Maoists in Meguru forest in Chikkamagaluru district of the state, sources confirmed on Saturday. The police have seized guns including AK-56, rifles, revolver, pistols and live bullets following continuous search for two days, sources said.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am