ಬ್ರೇಕಿಂಗ್ ನ್ಯೂಸ್
11-01-25 10:53 pm HK News Desk ಕರ್ನಾಟಕ
ವಿಜಯಪುರ, ಜ 11: 'ನೀವು ಸಾಬರಿಗೆ ಮುತ್ತು ಕೊಡಿ. ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಆರೋಪಿಗಳಿಗೆ ಮುತ್ತು ಕೊಡಿ. ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರಿಗೆ ಮುತ್ತು ಕೊಡ್ರಿ. ಅವರಿಗೆಲ್ಲ ದಿನಾಲು ಮುತ್ತು ಕೊಡುತ್ತಾ ಹೋಗಿ, ಭವಿಷ್ಯದ ದಿನಗಳಲ್ಲಿ ನೀವು ಮುತ್ತು ಕೊಡುವ ಗೃಹ ಸಚಿವರಾಗಿ,' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗೃಹ ಸಚಿವ ಜಿ. ಪರಮೇಶ್ವರ ವಿರುದ್ಧ ವಾಗ್ದಾಳಿ ನಡೆಸಿದರು.
'ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದಾಗ ಲಾಠಿ ಚಾರ್ಜ್ ಮಾಡಲಿಲ್ಲ. ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರ ಮೇಲೆ ಲಾಠಿ ಚಾರ್ಜ್ ಮಾಡಲಿಲ್ಲ. ಮೀಸಲಾತಿ ಕೇಳಿದ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ಮಾಡಿಸಿದಿರಿ,' ಎಂದು 'ಮುತ್ತು ಕೊಡಬೇಕಿತ್ತೆ' ಎಂಬ ಪರಮೇಶ್ವರ ಹೇಳಿಕೆಗೆ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ತಿರುಗೇಟು ನೀಡಿದರು
'ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉಳಿದಿಲ್ಲ. ಸುವರ್ಣ ಸೌಧದಲ್ಲಿ ಗುಂಡಾಗಳು ಹೊಕ್ಕಿದ್ದಾರೆ. ಸಾಕಷ್ಟು ಭದ್ರತೆ ಇದ್ದಾಗ ಗುಂಡಾಗಳು ಒಳಗೆ ಬಂದು ಸಿ.ಟಿ ರವಿ ಮೇಲೆ ಅಟ್ಯಾಕ್ ಮಾಡಲು ಮುಂದಾಗುತ್ತಾರೆ. ಹೀಗಾದರೆ ಕಾನೂನು ಸುವ್ಯವಸ್ಥೆ ಎಲ್ಲಿದೆ, ಯಾವ ಅಧಿಕಾರಿಯನ್ನು ಅಮಾನತು ಮಾಡಿದ್ದಾರೆ,' ಎಂದು ಸರಕಾರದ ವಿರುದ್ಧ ಹರಿಹಾಯ್ದರು.
ಲಾಠಿ ಬೀಸದೆ ಮುತ್ತು ಕೊಡಬೇಕಾ ಎಂದಿದ್ದರು ಜಿ.ಪರಮೇಶ್ವರ್!
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದ ಹೊತ್ತಿನಲ್ಲಿ 2A ಮೀಸಲಾತಿ ಜಾರಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದ ವೇಳೆ ಲಾಠಿಚಾರ್ಜ್ ನಡೆದಿತ್ತು. ಇದು ಬಿಜೆಪಿ ಹಾಗೂ ಪಂಚಮಸಾಲಿ ಸಮುದಾಯದ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಂದರ್ಭ ಲಾಠಿಚಾರ್ಜ್ ನಡೆದ ಬಗ್ಗೆ ಗೃಹ ಸಚಿವ ಪ್ರತಿಕ್ರಿಯಿಸಿ, 'ಪೊಲೀಸರ ಮನವೊಲಿಕೆ ಪ್ರಯತ್ನದ ಬಳಿಕವೂ ನಿಷೇಧಾಜ್ಞೆ ಉಲ್ಲಂಘಿಸಿ 10 ಸಾವಿರ ಮಂದಿ ಹೋರಾಟಗಾರರು ಸುವರ್ಣಸೌಧ ಕಡೆಗೆ ನುಗ್ಗಲು ಯತ್ನಿಸಿದ್ದರು. ಹೀಗಿದ್ದಾಗ ಲಾಠಿ ಚಾರ್ಜ್ ಮಾಡದೆ ಮುತ್ತು ಕೊಡಬೇಕಾ?' ಎಂದು ಪ್ರಶ್ನಿಸಿದ್ದರು.
ವಿಜಯೇಂದ್ರಗೆ ಪ್ರಿಯಾಂಕ್ ಧಮ್ಕಿ
'ಕಲಬುರಗಿಯಲ್ಲಿ ನಡೆದ ಹೋರಾಟಕ್ಕೆ ವಿಜಯೇಂದ್ರ ಬರಲೇ ಇಲ್ಲ. ಪ್ರಿಯಾಂಕ್ ಖರ್ಗೆ ನಿಮ್ಮ ತಂದೆಯ ಹಗರಣ ಹೊರಗೆ ತೆಗೆಯುತ್ತೇನೆ ಎಂದು ಧಮ್ಕಿ ಹಾಕಿದ್ದಾರಂತೆ. ಅದಕ್ಕೆ ವಿಜಯೇಂದ್ರ ಕಲಬುರಗಿಗೆ ಕಾಲಿಡಲಿಲ್ಲ,' ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
Home Minister Parameshwara is busy kissing muslims and accused of DJ and KJ halli slams Yatnal.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm