ಬ್ರೇಕಿಂಗ್ ನ್ಯೂಸ್
16-01-25 05:30 pm HK News Desk ಕರ್ನಾಟಕ
ಗದಗ, ಜ 16: ಪ್ರೀತಿ, ಪ್ರೇಮ ವಿಚಾರವಾಗಿ 15 ವರ್ಷದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಣಗಾರ ಕಾಲೋನಿಯಲ್ಲಿ ನಡೆದಿದೆ.
9ನೇ ತರಗತಿ ಓದುತ್ತಿದ್ದ ಖುಷಿ ಆತ್ಮಹತ್ಯೆಗೆ ಶರಣಾದ ಬಾಲಕಿ. ಯಾರು ಇಲ್ಲದ ವೇಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿದ್ಯಾರ್ಥಿಗಳಾದ 18 ವರ್ಷದ ಮುತ್ತುರಾಜ್ ಮ್ಯಾಗೇರಿ ಹಾಗೂ 19 ವರ್ಷದ ಜುನೇದಸಾಬ್ ಕಂದಗಲ್ ಇವರಿಬ್ಬರ ಲವ್ ಕಿರುಕುಳದಿಂದ ಖುಷಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.


ಈ ಇಬ್ಬರು ಸೇರಿ ಖುಷಿಯನ್ನ ಲವ್ ಮಾಡ್ತಿದ್ದರು. ಈ ವಿಷಯ ಗೊತ್ತಾಗಿ ಇಬ್ಬರಿಗೂ ತಾಕೀತು ಮಾಡಲಾಗಿತ್ತು. ಆದರೂ ಇಬ್ಬರು ಆಗಾಗ ಭೇಟಿಯಾಗಿ ಮಾತನಾಡಿ ಟಾರ್ಚರ್ ನೀಡುತ್ತಿದ್ದರು. ಈ ಟಾರ್ಚರ್ನಿಂದ ಬೇಸತ್ತು ಬಾಲಕಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ದೂರಿದ್ದಾರೆ.
ವಿದ್ಯಾರ್ಥಿಗಳಾದ ಜಿನೇದಸಾಬ್ ಹಾಗೂ ಮುತ್ತುರಾಜ್ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ರೋಣ ಸಿಪಿಐ ಹಾಗೂ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಕಳಕಪ್ಪ ಬಂಡಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಒಟ್ಟಾಗಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ. ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
A 15-year-old girl committed suicide by hanging herself at home over a love issue in Banagara Colony in Gajendragad town of the district.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm