ಬ್ರೇಕಿಂಗ್ ನ್ಯೂಸ್
16-01-25 05:30 pm HK News Desk ಕರ್ನಾಟಕ
ಗದಗ, ಜ 16: ಪ್ರೀತಿ, ಪ್ರೇಮ ವಿಚಾರವಾಗಿ 15 ವರ್ಷದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಣಗಾರ ಕಾಲೋನಿಯಲ್ಲಿ ನಡೆದಿದೆ.
9ನೇ ತರಗತಿ ಓದುತ್ತಿದ್ದ ಖುಷಿ ಆತ್ಮಹತ್ಯೆಗೆ ಶರಣಾದ ಬಾಲಕಿ. ಯಾರು ಇಲ್ಲದ ವೇಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿದ್ಯಾರ್ಥಿಗಳಾದ 18 ವರ್ಷದ ಮುತ್ತುರಾಜ್ ಮ್ಯಾಗೇರಿ ಹಾಗೂ 19 ವರ್ಷದ ಜುನೇದಸಾಬ್ ಕಂದಗಲ್ ಇವರಿಬ್ಬರ ಲವ್ ಕಿರುಕುಳದಿಂದ ಖುಷಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.


ಈ ಇಬ್ಬರು ಸೇರಿ ಖುಷಿಯನ್ನ ಲವ್ ಮಾಡ್ತಿದ್ದರು. ಈ ವಿಷಯ ಗೊತ್ತಾಗಿ ಇಬ್ಬರಿಗೂ ತಾಕೀತು ಮಾಡಲಾಗಿತ್ತು. ಆದರೂ ಇಬ್ಬರು ಆಗಾಗ ಭೇಟಿಯಾಗಿ ಮಾತನಾಡಿ ಟಾರ್ಚರ್ ನೀಡುತ್ತಿದ್ದರು. ಈ ಟಾರ್ಚರ್ನಿಂದ ಬೇಸತ್ತು ಬಾಲಕಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ದೂರಿದ್ದಾರೆ.
ವಿದ್ಯಾರ್ಥಿಗಳಾದ ಜಿನೇದಸಾಬ್ ಹಾಗೂ ಮುತ್ತುರಾಜ್ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ರೋಣ ಸಿಪಿಐ ಹಾಗೂ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಕಳಕಪ್ಪ ಬಂಡಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಒಟ್ಟಾಗಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ. ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
A 15-year-old girl committed suicide by hanging herself at home over a love issue in Banagara Colony in Gajendragad town of the district.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm