ಬ್ರೇಕಿಂಗ್ ನ್ಯೂಸ್
20-01-25 04:24 pm HK News Desk ಕರ್ನಾಟಕ
ಹಾಸನ, ಜ.20: ಆನ್ಲೈನ್ ಗೇಮ್ ನಲ್ಲಿ ಹಣ ಕಳಕೊಂಡು ಬೇಸತ್ತ ಯುವಕನೊಬ್ಬ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಲಾಡ್ಜ್ನಲ್ಲಿ ನಡೆದಿದೆ.
ಬೇಲೂರು ತಾಲ್ಲೂಕಿನ, ಚೀಕನಹಳ್ಳಿ ಗ್ರಾಮದ ಉಮೇಶ್ ಎಂಬುವವರ ಒಬ್ಬನೇ ಪುತ್ರ ರಾಕೇಶ್ಗೌಡ(25) ಆತ್ಮಹತ್ಯೆಗೆ ಶರಣಾದ ಯುವಕ. ತೀರ್ಥಹಳ್ಳಿಯ ಸ್ಪಂದನಾ ಸ್ಪೂರ್ತಿ ಫೈನಾನ್ಸ್ ಲಿಮಿಟೆಡ್ನಲ್ಲಿ ಕೆಲಸ ಮಾಡುತ್ತಿದ್ದ ರಾಕೇಶ್ ಗೌಡ, ಕರ್ನಾಟಕ ರಕ್ಷಣಾ ವೇದಿಕೆ ಬೇಲೂರು ನಗರ ಘಟಕದ ಅಧ್ಯಕ್ಷನಾಗಿದ್ದ. ಎರಡು ವರ್ಷದಿಂದ ಆನ್ಲೈನ್ ಗೇಮ್ ಆಡಿ ಸಾಕಷ್ಟು ಸಾಲ ಮಾಡಿಕೊಂಡಿದ್ದೇನೆ. ಆ ಹಣವನ್ನು ತೀರಿಸಲು ನನ್ನಿಂದ ಆಗುತ್ತಿಲ್ಲ. ಕೊನೆಯದಾಗಿ ಈ ನಿರ್ಧಾರ ಮಾಡಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ, ಅಮ್ಮ ನನ್ನನ್ನು ಕ್ಷಮಿಸಿಬಿಡು. ಆನ್ಲೈನ್ ಗೇಮ್ನಿಂದಾಗಿ ಫೈನಾನ್ಸ್ನಲ್ಲಿ ಒಂದು ಲಕ್ಷ ಹಣವನ್ನು ದುರುಪಯೋಗ ಮಾಡಿಕೊಂಡಿದ್ದೇನೆ ಎಂದು ಚೀಟಿ ಬರೆದಿಟ್ಟಿದ್ದಾನೆ.
ಆ ಹಣವನ್ನು ನಮ್ಮ ತಾಯಿಯ ಬಳಿ ಕೇಳಬಾರದು. ನನ್ನ ಸಾವಿನ ಸುದ್ದಿಯನ್ನು ನೇರವಾಗಿ ನನ್ನ ತಾಯಿಗೆ ಹೇಳಬೇಡಿ. ನಾನು ಸಾವಿನ ನಂತರ ನನ್ನ ಕಣ್ಣನ್ನು ದಾನ ಮಾಡಿ. ಬಸವರಾಜು ಅವರ ಹತ್ತಿರ ಐವತ್ತು ಸಾವಿರ ಸಾಲ ಮಾಡಿದ್ದೇನೆ, ನಿಮಗೆ ಕೊಡಲು ಆಗಲಿಲ್ಲ ಕ್ಷಮಿಸಿ. ನನ್ನ ಬೈಕ್ ಮಾರಟವಾದರೆ ಹಣ ತಲುಪುತ್ತದೆ. ನನ್ನ ಶವವನ್ನು ಚೀಕನಹಳ್ಳಿಗೆ ತೆಗೆದುಕೊಂಡು ಹೋಗಬೇಡಿ, ಬೇಲೂರು ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿ. ಅಮ್ಮ, ಕುಟುಂಬಸ್ಥರೇ ನನ್ನನ್ನು ಕ್ಷಮಿಸಿಬಿಡಿ I MISS YOU AMMA.. ನನ್ನ ಅಂತಿಮ ದರ್ಶನಕ್ಕೆ ಬೇಲೂರು ಶಾಸಕರು ಬರಬೇಕು. ಆನ್ಲೈನ್ ಗೇಮ್ ನನ್ನ ಜೀವನವನ್ನು ತೆಗೆದುಬಿಡ್ತು ಎಂದು ನೋವು ಹೇಳಿಕೊಂಡಿದ್ದಾನೆ.
25 year old youth commits suicide after losing money in online game after huge loan in Hassan. The Deceased has been identified as Ramesh Gowda. He was working at finance company.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm