ಬ್ರೇಕಿಂಗ್ ನ್ಯೂಸ್
20-01-25 07:00 pm HK News Desk ಕರ್ನಾಟಕ
ದಾವಣಗೆರೆ, ಜ.20: ವಿಜಯೇಂದ್ರಗೆ ಅನುಭವದ ಕೊರತೆ ಇದೆ. ಹೀಗಾಗಿ ರಾಜ್ಯಾಧ್ಯಕ್ಷರ ಬದಲಾವಣೆ ಆಗ್ಬೇಕು, ಯತ್ನಾಳ್ ಅಂಥವರನ್ನ ಅಧ್ಯಕ್ಷರನ್ನಾಗಿ ಮಾಡಿ, ಇಲ್ಲವೇ ವಿಪಕ್ಷ ನಾಯಕ ಆಗುತ್ತಾರೆ" ಎಂದು ಹರಿಹರ ಶಾಸಕ ಬಿ. ಪಿ. ಹರೀಶ್ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಭಯದ ವಾತಾವರಣ ಸೃಷ್ಟಿಸುವ ಹೇಳಿಕೆ, ಬಾಲಿಶವಾಗಿದೆ. ರಮೇಶ್ ಜಾರಕಿಹೊಳಿ 17 ಶಾಸಕರನ್ನು ಬಿಜೆಪಿಗೆ ಕರೆತಂದು ಯಡಿಯೂರಪ್ಪನವರನ್ನು ಸಿಎಂ ಮಾಡಿದ್ದು ನೆನಪು ಇದೆ ಎಂದುಕೊಂಡಿದ್ದೇನೆ. ಪದೇ ಪದೆ ಪೂಜ್ಯ ತಂದೆ ಎಂದು ಹೇಳುವುದನ್ನು ಬಿಡಿ, ಪೂಜ್ಯ ತಂದೆಯವರನ್ನ ಬೇಡ ಎಂದು ಮನೆಗೆ ಕಳಿಸಿದ್ದಾರೆ, ನಿಮಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಆದರೆ ನಿಮ್ಮ ಸಾಧನೆ ಶೂನ್ಯ" ಎಂದು ಬಿ ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.
"ನಾಗರಾಜಗೌಡಗೆ ಶಿಕಾರಿಪುರದ ಟಿಕೆಟ್ ತಪ್ಪಿಸಿ ವಿಜಯೇಂದ್ರಗೆ ಭಿಕ್ಷೆ ಕೊಟ್ಟಿದ್ದೇವೆ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದರು. ಇದಕ್ಕೆ ವಿಜಯೇಂದ್ರ ಉತ್ತರ ಕೊಡಬೇಕಲ್ವಾ? ಇಲ್ಲ ನಾನು ನ್ಯಾಯಯುತವಾಗಿ ಗೆದ್ದಿದ್ದೇನೆ ಎಂದು ಹೇಳಬೇಕಲ್ವಾ?. ಇದರುವರೆಗೆ ಅವರು ಉತ್ತರ ಕೊಟ್ಟಿಲ್ಲ. ಇದರ ಜೊತೆಗೆ ವಿಜಯೇಂದ್ರ ತಮ್ಮ ತಂದೆಯ ಫೋರ್ಜರಿ ಸಹಿ ಮಾಡಿದ್ದಾರೆ ಎಂದು ಸಚಿವರು ಆರೋಪಿಸುತ್ತಿದ್ದಾರೆ. ಅದು ಸುಳ್ಳು ಎಂದು ವಿಜಯೇಂದ್ರ ಹೇಳಬೇಕಲ್ವಾ?" ಎಂದು ಶಾಸಕ ಬಿ ಪಿ ಹರೀಶ್ ಪ್ರಶ್ನಿಸಿದರು.
"ವಿಜಯೇಂದ್ರ ಯಾವುದಕ್ಕೂ ಉತ್ತರ ಕೊಟ್ಟಿಲ್ಲ, ಇದರಿಂದ ನಮಗೆ ನಾಚಿಕೆ ಆಗ್ತಿದೆ. ಆಡಳಿತ ಪಕ್ಷದವರು ನಿಮ್ಮದು ಬಂಡವಾಳ ಬಿಚ್ಚಲಾ ಎಂದರೆ ಅಧ್ಯಕ್ಷರು ಹಿಂಬಾಗಿಲಿನಿಂದ ಹೋಗ್ತಾರೆ. ಅವರಿಂದ ವಿಧಾನಸೌಧದಲ್ಲಿ ನಮಗೆ ಮುಜುಗರ ಆಗ್ತಿದೆ" ಎಂದು ಹೇಳಿದರು.
BJP MLA BP Harish demands resignation of B. Y. Vijayendra, says make yatnal as president of BJP party.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am