ಬ್ರೇಕಿಂಗ್ ನ್ಯೂಸ್
20-01-25 07:00 pm HK News Desk ಕರ್ನಾಟಕ
ದಾವಣಗೆರೆ, ಜ.20: ವಿಜಯೇಂದ್ರಗೆ ಅನುಭವದ ಕೊರತೆ ಇದೆ. ಹೀಗಾಗಿ ರಾಜ್ಯಾಧ್ಯಕ್ಷರ ಬದಲಾವಣೆ ಆಗ್ಬೇಕು, ಯತ್ನಾಳ್ ಅಂಥವರನ್ನ ಅಧ್ಯಕ್ಷರನ್ನಾಗಿ ಮಾಡಿ, ಇಲ್ಲವೇ ವಿಪಕ್ಷ ನಾಯಕ ಆಗುತ್ತಾರೆ" ಎಂದು ಹರಿಹರ ಶಾಸಕ ಬಿ. ಪಿ. ಹರೀಶ್ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಭಯದ ವಾತಾವರಣ ಸೃಷ್ಟಿಸುವ ಹೇಳಿಕೆ, ಬಾಲಿಶವಾಗಿದೆ. ರಮೇಶ್ ಜಾರಕಿಹೊಳಿ 17 ಶಾಸಕರನ್ನು ಬಿಜೆಪಿಗೆ ಕರೆತಂದು ಯಡಿಯೂರಪ್ಪನವರನ್ನು ಸಿಎಂ ಮಾಡಿದ್ದು ನೆನಪು ಇದೆ ಎಂದುಕೊಂಡಿದ್ದೇನೆ. ಪದೇ ಪದೆ ಪೂಜ್ಯ ತಂದೆ ಎಂದು ಹೇಳುವುದನ್ನು ಬಿಡಿ, ಪೂಜ್ಯ ತಂದೆಯವರನ್ನ ಬೇಡ ಎಂದು ಮನೆಗೆ ಕಳಿಸಿದ್ದಾರೆ, ನಿಮಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಆದರೆ ನಿಮ್ಮ ಸಾಧನೆ ಶೂನ್ಯ" ಎಂದು ಬಿ ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.
"ನಾಗರಾಜಗೌಡಗೆ ಶಿಕಾರಿಪುರದ ಟಿಕೆಟ್ ತಪ್ಪಿಸಿ ವಿಜಯೇಂದ್ರಗೆ ಭಿಕ್ಷೆ ಕೊಟ್ಟಿದ್ದೇವೆ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದರು. ಇದಕ್ಕೆ ವಿಜಯೇಂದ್ರ ಉತ್ತರ ಕೊಡಬೇಕಲ್ವಾ? ಇಲ್ಲ ನಾನು ನ್ಯಾಯಯುತವಾಗಿ ಗೆದ್ದಿದ್ದೇನೆ ಎಂದು ಹೇಳಬೇಕಲ್ವಾ?. ಇದರುವರೆಗೆ ಅವರು ಉತ್ತರ ಕೊಟ್ಟಿಲ್ಲ. ಇದರ ಜೊತೆಗೆ ವಿಜಯೇಂದ್ರ ತಮ್ಮ ತಂದೆಯ ಫೋರ್ಜರಿ ಸಹಿ ಮಾಡಿದ್ದಾರೆ ಎಂದು ಸಚಿವರು ಆರೋಪಿಸುತ್ತಿದ್ದಾರೆ. ಅದು ಸುಳ್ಳು ಎಂದು ವಿಜಯೇಂದ್ರ ಹೇಳಬೇಕಲ್ವಾ?" ಎಂದು ಶಾಸಕ ಬಿ ಪಿ ಹರೀಶ್ ಪ್ರಶ್ನಿಸಿದರು.
"ವಿಜಯೇಂದ್ರ ಯಾವುದಕ್ಕೂ ಉತ್ತರ ಕೊಟ್ಟಿಲ್ಲ, ಇದರಿಂದ ನಮಗೆ ನಾಚಿಕೆ ಆಗ್ತಿದೆ. ಆಡಳಿತ ಪಕ್ಷದವರು ನಿಮ್ಮದು ಬಂಡವಾಳ ಬಿಚ್ಚಲಾ ಎಂದರೆ ಅಧ್ಯಕ್ಷರು ಹಿಂಬಾಗಿಲಿನಿಂದ ಹೋಗ್ತಾರೆ. ಅವರಿಂದ ವಿಧಾನಸೌಧದಲ್ಲಿ ನಮಗೆ ಮುಜುಗರ ಆಗ್ತಿದೆ" ಎಂದು ಹೇಳಿದರು.
BJP MLA BP Harish demands resignation of B. Y. Vijayendra, says make yatnal as president of BJP party.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm