ಬ್ರೇಕಿಂಗ್ ನ್ಯೂಸ್
16-12-20 10:44 am Bangalore Correspondent ಕರ್ನಾಟಕ
ಬೆಂಗಳೂರು, ಡಿ.15: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರಕ್ಕೆ ಸಂಬಂಧಿಸಿ ಮೇಲ್ಮನೆಯಲ್ಲಿ ನಡೆದ ಗದ್ದಲಕ್ಕೆ ಆಡಳಿತಾರೂಢ ಬಿಜೆಪಿ ಹಾಗೂ ಜೆಡಿಎಸ್ ನೇರ ಹೊಣೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇಂತಹ ಸ್ಥಿತಿ ಎಂದೂ ಬಂದಿರಲಿಲ್ಲ. ಈ ರೀತಿಯ ಗೂಂಡಾಗಿರಿ ಪ್ರಜಾಪ್ರಭುತ್ವಕ್ಕೆ ಮಾರಕ. ಸದನಕ್ಕೆ ಸಭಾಪತಿ ಆಗಮಿಸದಂತೆ ತಡೆಯೊಡ್ಡಿದ್ದು ಕಾನೂನು ಬಾಹಿರ ಮತ್ತು ಸಂವಿಧಾನ ವಿರೋಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪರಿಷತ್ ಸಭಾಪತಿ ಇರುವಾಗ ಪೀಠದಲ್ಲಿ ಉಪ ಸಭಾಪತಿ ಆಸೀನರಾಗುವಂತಿಲ್ಲ. ಅವರಿಗೆ ಸಮಸ್ಯೆ ಇದ್ದಾಗ ಅಥವಾ ಸಭಾಪತಿ ಸೂಚನೆ ಮೇರೆಗೆ ಉಪಸಭಾಪತಿ ಪೀಠದಲ್ಲಿ ಆಸೀನರಾಗಿ ಕಲಾಪ ನಡೆಸಬೇಕು. ಆದರೆ, ಮಂಗಳವಾರ ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಉಪ ಸಭಾಪತಿಯೇ ಪೀಠದಲ್ಲಿ ಕುಳಿತಿದ್ದರು. ಇದು ಕಲಾಪ ನಿಯಮಾವಳಿಗೆ ವಿರುದ್ಧ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ರಾಜ್ಯಪಾಲರ ನಡೆ ನೋಡಿ ಮುಂದಿನ ತೀರ್ಮಾನ
ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮತ್ತು ಪರಿಷತ್ ಗದ್ದಲಕ್ಕೆ ಸಂಬಂಧಿಸಿ ರಾಜ್ಯಪಾಲರು ಕೈಗೊಳ್ಳುವ ತೀರ್ಮಾನವನ್ನು ನೋಡಿಕೊಂಡು ಕಾಂಗ್ರೆಸ್ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ದೂರಿದರು.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm