ಬ್ರೇಕಿಂಗ್ ನ್ಯೂಸ್
16-12-20 10:50 am Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಸದಸ್ಯರು ಬೆಂಬಲಿಸಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕಿತ್ತು. ಸಭಾಪತಿ ಪೀಠದಲ್ಲಿ ಉಪಸಭಾಪತಿ ಅವರನ್ನು ಕೂರಿಸುತ್ತೇವೆಂದು ಮೊದಲೇ ಪ್ರಕಟಿಸಿದ್ದೆವು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅವಿಶ್ವಾಸ ನಿರ್ಣಯ ಮಂಡನೆ ಬಳಿಕ ಉಪ ಸಭಾಪತಿ ಅವರೇ ಮುಂದುವರಿಯುತ್ತಾರೆ. ‘ಬೆಲ್' ಚಾಲನೆಯಲ್ಲಿರುವ ವೇಳೆ ಪೀಠಕ್ಕೆ ಬಂದರು ಎಂಬುದು ಮುಖ್ಯವಲ್ಲ. ಕಾಂಗ್ರೆಸ್ ನೈತಿಕತೆ ಇದ್ದರೆ ಸಭಾಪತಿಗೆ ರಾಜೀನಾಮೆ ಕೊಡಲು ಸೂಚಿಸಬೇಕಿತ್ತು. ಘಟನೆಯ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯೇ ನೇರ ಕಾರಣ
ವಿಧಾನ ಪರಿಷತ್ತಿನಲ್ಲಿ ನಡೆದ ಜಟಾಪಟಿಗೆ ಬಿಜೆಪಿಯೇ ನೇರ ಕಾರಣ. ಚರ್ಚೆಗೆ ಪ್ರತಿಪಕ್ಷ ಕಾಂಗ್ರೆಸ್ ತಯಾರಾಗಿತ್ತು. ಆದರೆ, ನಿಯಮಾವಳಿಯನ್ವಯ ಕಲಾಪ ನಡೆಸಬೇಕೆಂಬುದಷ್ಟೇ ನಮ್ಮ ಬೇಡಿಕೆಯಾಗಿತ್ತು ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ನಾರಾಯಣ ಸ್ವಾಮಿ ಆರೋಪ ಮಾಡಿದ್ದಾರೆ.
ಬಿಜೆಪಿ ಸದಸ್ಯರು ಎಲ್ಲ ನಿಯಮಾವಳಿಗಳನ್ನು ಗಾಳಿಗೆ ತೂರಿ ಸಭಾಪತಿ ಪೀಠದ ಮುಂದೆ ರಂಪಾಟ ಮಾಡಿದರು. 2009ರಲ್ಲಿ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾಗ ವಿಧಾನಸಭೆಯಲ್ಲಿ ಕಲಾಪ ನಡೆಸಲು ಬಿಡದೇ ಬಿಜೆಪಿ ಪ್ರಜಾಪ್ರಭುತ್ವವನ್ನು ಅಣಕಿಸಿತ್ತು. ಈಗಲೂ ವಿಧಾನ ಪರಿಷತ್ನಲ್ಲಿ ಗದ್ದಲ ಎಬ್ಬಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಿಜೆಪಿ ಅವಮಾನ ಮಾಡಿದೆ ಎಂದು ದೂರಿದರು.

ಪರಿಷತ್ತಿನ ಕಲಾಪದಲ್ಲಿ ಈ ರೀತಿಯ ಅಹಿತಕರ ಘಟನೆ ನಡೆಯಬಾರದಿತ್ತು. ಸದನಕ್ಕೆ ಅಗೌರವ ಸೂಚಿಸಿದ ಇಂತಹ ಘಟನೆ ಯಾವತ್ತು ಆಗಿರಲಿಲ್ಲ. ಉಪ ಸಭಾಪತಿಯವರು ಸಭಾಪತಿ ಸೂಚನೆ ಬಳಿಕ ಪೀಠದಲ್ಲಿ ಕೂರಬೇಕು. ಆದರೆ, ಅವರ ಸೂಚನೆ ಇಲ್ಲದೆಯೆ ಸಭಾಪತಿ ಪೀಠದಲ್ಲಿ ಕೂತಿದ್ದು ತಪ್ಪು ಎಂದು ಪರಿಷತ್ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm