ಬ್ರೇಕಿಂಗ್ ನ್ಯೂಸ್
16-12-20 10:50 am Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಸದಸ್ಯರು ಬೆಂಬಲಿಸಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕಿತ್ತು. ಸಭಾಪತಿ ಪೀಠದಲ್ಲಿ ಉಪಸಭಾಪತಿ ಅವರನ್ನು ಕೂರಿಸುತ್ತೇವೆಂದು ಮೊದಲೇ ಪ್ರಕಟಿಸಿದ್ದೆವು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅವಿಶ್ವಾಸ ನಿರ್ಣಯ ಮಂಡನೆ ಬಳಿಕ ಉಪ ಸಭಾಪತಿ ಅವರೇ ಮುಂದುವರಿಯುತ್ತಾರೆ. ‘ಬೆಲ್' ಚಾಲನೆಯಲ್ಲಿರುವ ವೇಳೆ ಪೀಠಕ್ಕೆ ಬಂದರು ಎಂಬುದು ಮುಖ್ಯವಲ್ಲ. ಕಾಂಗ್ರೆಸ್ ನೈತಿಕತೆ ಇದ್ದರೆ ಸಭಾಪತಿಗೆ ರಾಜೀನಾಮೆ ಕೊಡಲು ಸೂಚಿಸಬೇಕಿತ್ತು. ಘಟನೆಯ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯೇ ನೇರ ಕಾರಣ
ವಿಧಾನ ಪರಿಷತ್ತಿನಲ್ಲಿ ನಡೆದ ಜಟಾಪಟಿಗೆ ಬಿಜೆಪಿಯೇ ನೇರ ಕಾರಣ. ಚರ್ಚೆಗೆ ಪ್ರತಿಪಕ್ಷ ಕಾಂಗ್ರೆಸ್ ತಯಾರಾಗಿತ್ತು. ಆದರೆ, ನಿಯಮಾವಳಿಯನ್ವಯ ಕಲಾಪ ನಡೆಸಬೇಕೆಂಬುದಷ್ಟೇ ನಮ್ಮ ಬೇಡಿಕೆಯಾಗಿತ್ತು ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ನಾರಾಯಣ ಸ್ವಾಮಿ ಆರೋಪ ಮಾಡಿದ್ದಾರೆ.
ಬಿಜೆಪಿ ಸದಸ್ಯರು ಎಲ್ಲ ನಿಯಮಾವಳಿಗಳನ್ನು ಗಾಳಿಗೆ ತೂರಿ ಸಭಾಪತಿ ಪೀಠದ ಮುಂದೆ ರಂಪಾಟ ಮಾಡಿದರು. 2009ರಲ್ಲಿ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾಗ ವಿಧಾನಸಭೆಯಲ್ಲಿ ಕಲಾಪ ನಡೆಸಲು ಬಿಡದೇ ಬಿಜೆಪಿ ಪ್ರಜಾಪ್ರಭುತ್ವವನ್ನು ಅಣಕಿಸಿತ್ತು. ಈಗಲೂ ವಿಧಾನ ಪರಿಷತ್ನಲ್ಲಿ ಗದ್ದಲ ಎಬ್ಬಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಿಜೆಪಿ ಅವಮಾನ ಮಾಡಿದೆ ಎಂದು ದೂರಿದರು.

ಪರಿಷತ್ತಿನ ಕಲಾಪದಲ್ಲಿ ಈ ರೀತಿಯ ಅಹಿತಕರ ಘಟನೆ ನಡೆಯಬಾರದಿತ್ತು. ಸದನಕ್ಕೆ ಅಗೌರವ ಸೂಚಿಸಿದ ಇಂತಹ ಘಟನೆ ಯಾವತ್ತು ಆಗಿರಲಿಲ್ಲ. ಉಪ ಸಭಾಪತಿಯವರು ಸಭಾಪತಿ ಸೂಚನೆ ಬಳಿಕ ಪೀಠದಲ್ಲಿ ಕೂರಬೇಕು. ಆದರೆ, ಅವರ ಸೂಚನೆ ಇಲ್ಲದೆಯೆ ಸಭಾಪತಿ ಪೀಠದಲ್ಲಿ ಕೂತಿದ್ದು ತಪ್ಪು ಎಂದು ಪರಿಷತ್ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm