ಬ್ರೇಕಿಂಗ್ ನ್ಯೂಸ್
24-01-25 10:51 am HK News Desk ಕರ್ನಾಟಕ
ಬೆಂಗಳೂರು, ಜ 24: 2 ಕೋಟಿ ಸಾಲ ತೀರಿಸಲಾಗದೇ ವ್ಯಕ್ತಿಯೊಬ್ಬ ನಗರದ ಮಂತ್ರಿ ಮಾಲ್ ಒಳಗೆ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಉಲ್ಲಾಳ ಉಪನಗರದ ನಿವಾಸಿ ಮಂಜುನಾಥ್ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಲ್ಲೇಶ್ವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವ್ಯಕ್ತಿ 2 ಕೋಟಿ ಸಾಲ ಮಾಡಿಕೊಂಡಿದ್ದರು.
ಮಂಜುನಾಥ್ ಎಲೆಕ್ಟ್ರಿಕಲ್ ಅಂಗಡಿ ಇಟ್ಟುಕೊಂಡಿದ್ದರು. ಸಾಲ ತೀರಿಸಲಾಗದೆ ಡೆತ್ನೋಟ್ ಬರೆದಿತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ‘2 ಕೋಟಿ ಸಾಲ ಮಾಡಿಕೊಂಡಿದ್ದೇನೆ. ಅದನ್ನ ಈ ಜನ್ಮದಲ್ಲಿ ತೀರಿಸಲು ಸಾಧ್ಯವಿಲ್ಲ ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ.
ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ. ನನ್ನ ಜೀವನದಲ್ಲಿ ನೊಂದಿದ್ದೀನಿ. ಸಾಲ ತೀರಿಸಲು ತುಂಬಾ ಪ್ರಯತ್ನ ಮಾಡಿದೆ. ಸದ್ಯದ ಪರಿಸ್ಥಿಯಲ್ಲಿ ಸಾಲ ತೀರಿಸುವುದಕ್ಕೆ ಆಗ್ತಾ ಇಲ್ಲ. ಸಾಲ ಕೊಟ್ಟವರು ಎಲ್ಲ ಕ್ಷಮಿಸಿ ಎಂದು ಬರೆದಿಟ್ಟಿದ್ದಾರೆ. ಡೆತ್ನೋಟ್ನಲ್ಲಿ ಮನೆಯವರ ನಂಬರ್ಗಳನ್ನೆಲ್ಲ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Those who had been to Mantri Mall, Malleshwaram for shopping or to watch a movie were in for a shock on Thursday night when a middle-aged man suddenly climbed over the railings and jumped to his death from the second floor. He landed in a pool of blood onto the ground and was killed on the spot.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am