ಬ್ರೇಕಿಂಗ್ ನ್ಯೂಸ್
24-01-25 10:51 am HK News Desk ಕರ್ನಾಟಕ
ಬೆಂಗಳೂರು, ಜ 24: 2 ಕೋಟಿ ಸಾಲ ತೀರಿಸಲಾಗದೇ ವ್ಯಕ್ತಿಯೊಬ್ಬ ನಗರದ ಮಂತ್ರಿ ಮಾಲ್ ಒಳಗೆ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಉಲ್ಲಾಳ ಉಪನಗರದ ನಿವಾಸಿ ಮಂಜುನಾಥ್ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಲ್ಲೇಶ್ವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವ್ಯಕ್ತಿ 2 ಕೋಟಿ ಸಾಲ ಮಾಡಿಕೊಂಡಿದ್ದರು.
ಮಂಜುನಾಥ್ ಎಲೆಕ್ಟ್ರಿಕಲ್ ಅಂಗಡಿ ಇಟ್ಟುಕೊಂಡಿದ್ದರು. ಸಾಲ ತೀರಿಸಲಾಗದೆ ಡೆತ್ನೋಟ್ ಬರೆದಿತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ‘2 ಕೋಟಿ ಸಾಲ ಮಾಡಿಕೊಂಡಿದ್ದೇನೆ. ಅದನ್ನ ಈ ಜನ್ಮದಲ್ಲಿ ತೀರಿಸಲು ಸಾಧ್ಯವಿಲ್ಲ ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ.
ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ. ನನ್ನ ಜೀವನದಲ್ಲಿ ನೊಂದಿದ್ದೀನಿ. ಸಾಲ ತೀರಿಸಲು ತುಂಬಾ ಪ್ರಯತ್ನ ಮಾಡಿದೆ. ಸದ್ಯದ ಪರಿಸ್ಥಿಯಲ್ಲಿ ಸಾಲ ತೀರಿಸುವುದಕ್ಕೆ ಆಗ್ತಾ ಇಲ್ಲ. ಸಾಲ ಕೊಟ್ಟವರು ಎಲ್ಲ ಕ್ಷಮಿಸಿ ಎಂದು ಬರೆದಿಟ್ಟಿದ್ದಾರೆ. ಡೆತ್ನೋಟ್ನಲ್ಲಿ ಮನೆಯವರ ನಂಬರ್ಗಳನ್ನೆಲ್ಲ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Those who had been to Mantri Mall, Malleshwaram for shopping or to watch a movie were in for a shock on Thursday night when a middle-aged man suddenly climbed over the railings and jumped to his death from the second floor. He landed in a pool of blood onto the ground and was killed on the spot.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm