ಬ್ರೇಕಿಂಗ್ ನ್ಯೂಸ್
25-01-25 11:10 pm Bangalore Correspondent ಕರ್ನಾಟಕ
ಬೆಂಗಳೂರು, ಜ.25 : ಕೇಂದ್ರ ಸರ್ಕಾರದ ಈ ಸಾಲಿನ ಅತ್ಯನ್ನತ ನಾಗರಿಕ ಸೇವಾ ಪ್ರಶಸ್ತಿ ಪದ್ಮವಿಭೂಷಣಕ್ಕೆ ಸ್ಯಾಂಡಲ್ವುಡ್ ಹಿರಿಯ ನಟ ಅನಂತ್ನಾಗ್ ಅವರನ್ನು ಆಯ್ಕೆ ಮಾಡಲಾಗಿದೆ.
ಅನಂತನಾಗ್ ಭಾರತೀಯ ಚಿತ್ರಲೋಕ ಕಂಡ ಅದ್ಭುತ ಪ್ರತಿಭೆಯಾಗಿದ್ದು ಆಕರ್ಷಕ ನಟನೆಯಿಂದಲೇ ಗಮನ ಸೆಳೆದವರು. ಇವರು ಕನ್ನಡ ಮಾತ್ರವಲ್ಲದೇ ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ.
ಇವರಿಗೆ ಆರು ಫಿಲಂ ಫೇರ್ ಮತ್ತು 5 ಬಾರಿ ಕರ್ನಾಟಕ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕರ್ನಾಟಕ ರಾಜಕೀಯದಲ್ಲಿಯೂ ತಮ್ಮ ಛಾಪನ್ನು ಮೂಡಿಸಿರುವ ಇವರು 1994ರ ಜೆ.ಹೆಚ್.ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಚಿವರಾಗಿ ಕೆಲಸ ಮಾಡಿದ್ದಾರೆ. ಕನ್ನಡ ಚಿತ್ರರಂಗದ ದಂತಕಥೆ ದಿ. ಶಂಕರನಾಗ್ ಇವರ ಕಿರಿಯ ಸಹೋದರನಾಗಿದ್ದು ಪತ್ನಿ ಗಾಯತ್ರಿ ಅವರೂ ಕನ್ನಡ ಚಿತ್ರರಂಗದಲ್ಲಿ ಹಿರಿಯನಟಿ ಆಗಿದ್ದಾರೆ.
1972 ರಲ್ಲಿ ಕನ್ನಡ ಚಿತ್ರ `ಸಂಕಲ್ಪ’ ಮತ್ತು ಶ್ಯಾಮ ಬೆನಗಲ್ ಅವರ `ಅಂಕುರ್’ ಚಿತ್ರದಿಂದ ಸಿನಿಮಾ ಪ್ರಯಾಣ ಆರಂಭಿಸಿದ್ದರು. ಅನಂತನಾಗ್ ನಟಿಸಿದ 7 ಹಿಂದಿ ಚಿತ್ರಗಳಲ್ಲಿ 6 ಚಿತ್ರ ಶ್ಯಾಮ್ ಬೆನಗಲ್ ಅವರ ನಿರ್ದೇಶನದಲ್ಲಿ ನಟಿಸಿದ್ದಾರೆ. ಜಿ.ವಿ.ಅಯ್ಯರ್ ನಿರ್ದೇಶನದಲ್ಲಿ ಮೂಡಿಬಂದ `ಹಂಸಗೀತೆ’ ಚಿತ್ರದಲ್ಲಿ ಸಂಗೀತಗಾರ ವೆಂಕಟಸುಬ್ಬಯ್ಯನವರ ಪಾತ್ರದಲ್ಲಿ ಮಿಂಚಿದರು. ಸುಮಾರು 250 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅನಂತನಾಗ್ ನಟಿಸಿದ್ದಾರೆ.
Actor Anant Nag conferred with Padma Bhushan award. Among the awardees, legendary actor Anant Nag has been conferred with the Padma Bhushan for his exceptional contributions to Indian cinema. Renowned music director and Grammy Award winner Ricky Kej and educationist A Suryaprakash have also been honoured with the Padma Bhushan for their exemplary achievements in their respective fields.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm