ಬ್ರೇಕಿಂಗ್ ನ್ಯೂಸ್
25-01-25 11:10 pm Bangalore Correspondent ಕರ್ನಾಟಕ
ಬೆಂಗಳೂರು, ಜ.25 : ಕೇಂದ್ರ ಸರ್ಕಾರದ ಈ ಸಾಲಿನ ಅತ್ಯನ್ನತ ನಾಗರಿಕ ಸೇವಾ ಪ್ರಶಸ್ತಿ ಪದ್ಮವಿಭೂಷಣಕ್ಕೆ ಸ್ಯಾಂಡಲ್ವುಡ್ ಹಿರಿಯ ನಟ ಅನಂತ್ನಾಗ್ ಅವರನ್ನು ಆಯ್ಕೆ ಮಾಡಲಾಗಿದೆ.
ಅನಂತನಾಗ್ ಭಾರತೀಯ ಚಿತ್ರಲೋಕ ಕಂಡ ಅದ್ಭುತ ಪ್ರತಿಭೆಯಾಗಿದ್ದು ಆಕರ್ಷಕ ನಟನೆಯಿಂದಲೇ ಗಮನ ಸೆಳೆದವರು. ಇವರು ಕನ್ನಡ ಮಾತ್ರವಲ್ಲದೇ ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ.
ಇವರಿಗೆ ಆರು ಫಿಲಂ ಫೇರ್ ಮತ್ತು 5 ಬಾರಿ ಕರ್ನಾಟಕ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕರ್ನಾಟಕ ರಾಜಕೀಯದಲ್ಲಿಯೂ ತಮ್ಮ ಛಾಪನ್ನು ಮೂಡಿಸಿರುವ ಇವರು 1994ರ ಜೆ.ಹೆಚ್.ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಚಿವರಾಗಿ ಕೆಲಸ ಮಾಡಿದ್ದಾರೆ. ಕನ್ನಡ ಚಿತ್ರರಂಗದ ದಂತಕಥೆ ದಿ. ಶಂಕರನಾಗ್ ಇವರ ಕಿರಿಯ ಸಹೋದರನಾಗಿದ್ದು ಪತ್ನಿ ಗಾಯತ್ರಿ ಅವರೂ ಕನ್ನಡ ಚಿತ್ರರಂಗದಲ್ಲಿ ಹಿರಿಯನಟಿ ಆಗಿದ್ದಾರೆ.
1972 ರಲ್ಲಿ ಕನ್ನಡ ಚಿತ್ರ `ಸಂಕಲ್ಪ’ ಮತ್ತು ಶ್ಯಾಮ ಬೆನಗಲ್ ಅವರ `ಅಂಕುರ್’ ಚಿತ್ರದಿಂದ ಸಿನಿಮಾ ಪ್ರಯಾಣ ಆರಂಭಿಸಿದ್ದರು. ಅನಂತನಾಗ್ ನಟಿಸಿದ 7 ಹಿಂದಿ ಚಿತ್ರಗಳಲ್ಲಿ 6 ಚಿತ್ರ ಶ್ಯಾಮ್ ಬೆನಗಲ್ ಅವರ ನಿರ್ದೇಶನದಲ್ಲಿ ನಟಿಸಿದ್ದಾರೆ. ಜಿ.ವಿ.ಅಯ್ಯರ್ ನಿರ್ದೇಶನದಲ್ಲಿ ಮೂಡಿಬಂದ `ಹಂಸಗೀತೆ’ ಚಿತ್ರದಲ್ಲಿ ಸಂಗೀತಗಾರ ವೆಂಕಟಸುಬ್ಬಯ್ಯನವರ ಪಾತ್ರದಲ್ಲಿ ಮಿಂಚಿದರು. ಸುಮಾರು 250 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅನಂತನಾಗ್ ನಟಿಸಿದ್ದಾರೆ.
Actor Anant Nag conferred with Padma Bhushan award. Among the awardees, legendary actor Anant Nag has been conferred with the Padma Bhushan for his exceptional contributions to Indian cinema. Renowned music director and Grammy Award winner Ricky Kej and educationist A Suryaprakash have also been honoured with the Padma Bhushan for their exemplary achievements in their respective fields.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm