ಬ್ರೇಕಿಂಗ್ ನ್ಯೂಸ್
27-01-25 12:39 pm HK News Desk ಕರ್ನಾಟಕ
ಚಾಮರಾಜನಗರ, ಜ 27: ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ.
ಚೆನ್ನಮಲ್ಲಿಪುರ ಗ್ರಾಮದ ಕವನಾ (24) ಮೃತ ಯುವತಿ. ಮನೆಯಲ್ಲಿ ಅವರೆ ಕಾಳಿಗೆ ಹಾಕಲು ತಂದಿಟ್ಟಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಡೆತ್ ನೋಟ್ ಮತ್ತು ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟದ್ದಾರೆ.
ಮೆಸೇಜ್ ಮಾಡದಿದ್ದರೂ ನೆರೆಮನೆಯವರ ಅಪಮಾನ ಆರೋಪ:
ನೆರೆಮನೆಯ ಯುವತಿಗೆ ಯುವಕನೊಬ್ಬ ನನ್ನ ಮಗಳ ಹೆಸರಿನಲ್ಲಿ ಮೆಸೇಜ್ ಮಾಡಿದ್ದನು. ಇದರಿಂದ ನೆರೆಮನೆಯಲ್ಲಿ ಕಲಹ ಉಂಟಾಗಿತ್ತು. ನನ್ನ ಮಗಳೇ ಮೆಸೇಜ್ ಮಾಡಿದ್ದಾಳೆಂದು ನೆರೆಯವರು ಅಪಮಾನ ಮಾಡಿದ್ದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಮೃತಳ ತಾಯಿ ದೂರು ಕೊಟ್ಟಿದ್ದಾರೆ.
"ತನ್ನ ಮಗಳು ಡೆತ್ನೋಟ್ ಮತ್ತು ಮನೆಯ ಬಾಗಿಲಿನ ಮೇಲೂ ತನ್ನ ಸಾವಿಗೆ ಕಾರಣರಾದ ನಾಲ್ವರು ನೆರೆಯವರ ಹೆಸರು ಬರೆದಿದ್ದಾಳೆ. ಮಾನಸಿಕ ಕಿರುಕುಳ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ" ಮೃತಳ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
"ಘಟನೆ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಯುವತಿ ಆತ್ಮಹತ್ಯೆಗೂ ಮುನ್ನ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ತನಗೆ ಅಪಮಾನ ಆಗಿದೆ, ತಾನು ಮೆಸೇಜ್ ಮಾಡಿಲ್ಲ, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆಂದು ಮೃತಳ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Chamarajanagar 27 year old youth girl commits suicide writing four names of neighbours. The Deceased has been identified as Kavana.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 12:44 pm
HK News Desk
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm