ಬ್ರೇಕಿಂಗ್ ನ್ಯೂಸ್
27-01-25 12:39 pm HK News Desk ಕರ್ನಾಟಕ
ಚಾಮರಾಜನಗರ, ಜ 27: ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ.
ಚೆನ್ನಮಲ್ಲಿಪುರ ಗ್ರಾಮದ ಕವನಾ (24) ಮೃತ ಯುವತಿ. ಮನೆಯಲ್ಲಿ ಅವರೆ ಕಾಳಿಗೆ ಹಾಕಲು ತಂದಿಟ್ಟಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಡೆತ್ ನೋಟ್ ಮತ್ತು ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟದ್ದಾರೆ.
ಮೆಸೇಜ್ ಮಾಡದಿದ್ದರೂ ನೆರೆಮನೆಯವರ ಅಪಮಾನ ಆರೋಪ:
ನೆರೆಮನೆಯ ಯುವತಿಗೆ ಯುವಕನೊಬ್ಬ ನನ್ನ ಮಗಳ ಹೆಸರಿನಲ್ಲಿ ಮೆಸೇಜ್ ಮಾಡಿದ್ದನು. ಇದರಿಂದ ನೆರೆಮನೆಯಲ್ಲಿ ಕಲಹ ಉಂಟಾಗಿತ್ತು. ನನ್ನ ಮಗಳೇ ಮೆಸೇಜ್ ಮಾಡಿದ್ದಾಳೆಂದು ನೆರೆಯವರು ಅಪಮಾನ ಮಾಡಿದ್ದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಮೃತಳ ತಾಯಿ ದೂರು ಕೊಟ್ಟಿದ್ದಾರೆ.
"ತನ್ನ ಮಗಳು ಡೆತ್ನೋಟ್ ಮತ್ತು ಮನೆಯ ಬಾಗಿಲಿನ ಮೇಲೂ ತನ್ನ ಸಾವಿಗೆ ಕಾರಣರಾದ ನಾಲ್ವರು ನೆರೆಯವರ ಹೆಸರು ಬರೆದಿದ್ದಾಳೆ. ಮಾನಸಿಕ ಕಿರುಕುಳ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ" ಮೃತಳ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
"ಘಟನೆ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಯುವತಿ ಆತ್ಮಹತ್ಯೆಗೂ ಮುನ್ನ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ತನಗೆ ಅಪಮಾನ ಆಗಿದೆ, ತಾನು ಮೆಸೇಜ್ ಮಾಡಿಲ್ಲ, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆಂದು ಮೃತಳ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Chamarajanagar 27 year old youth girl commits suicide writing four names of neighbours. The Deceased has been identified as Kavana.
10-04-25 04:40 pm
Bangalore Correspondent
Lokayukta Shivamogga arrest: ಶಿವಮೊಗ್ಗ ಸ್ಮಾರ್ಟ...
09-04-25 09:31 pm
Vijayapura accident, Death: ಯಮನಂತೆ ಬಂದ ಲಾರಿ ;...
09-04-25 09:21 pm
ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ...
09-04-25 06:21 pm
Kukke Subrahmanya, New Train Service, Ministe...
09-04-25 04:05 pm
10-04-25 01:25 pm
HK News Desk
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
Tahawwur Rana, India: ಮುಂಬೈ ದಾಳಿಯ ಮಾಸ್ಟರ್ ಮೈಂ...
09-04-25 04:07 pm
ಡೊನಾಲ್ಡ್ ಟ್ರಂಪ್ ಸುಂಕ ಬರೆಗೆ ಜಗತ್ತು ತಲ್ಲಣ ; ಕೋವ...
07-04-25 10:53 pm
ರಾಜ್ಯದ ಬಳಿಕ ಕೇಂದ್ರ ಸರ್ಕಾರದಿಂದಲೂ ಜನರಿಗೆ ಬೆಲೆ ಏ...
07-04-25 10:01 pm
09-04-25 10:57 pm
Mangalore Correspondent
Mangalore BJP Janakrosha Rally, Protest: ಕರ್ನ...
09-04-25 10:23 pm
Kpt Accident, Mangalore: ಕೆಪಿಟಿ ಬಳಿ ಭೀಕರ ಅಪಘಾ...
08-04-25 08:58 pm
PUC Results 2025, Mangalore Udupi topper: ಪಿಯ...
08-04-25 03:00 pm
Praveen Nettaru, Shafi Bellare, SDPI, Mangalo...
07-04-25 07:01 pm
10-04-25 02:57 pm
Mangalore Correspondent
ಸಾಮೂಹಿಕ ವಿವಾಹ ಹೆಸರಲ್ಲಿ ಬಡ ಯುವತಿಯರ ಮಾರಾಟ ಜಾಲ ;...
09-04-25 11:17 pm
Kalaburagi ATM Robbery: ಬೀದರ್ ದರೋಡೆ ಬೆನ್ನಲ್...
09-04-25 08:15 pm
Mangalore Gold smuggling, Crime, CCB: ಇಬ್ಬರು...
08-04-25 11:04 pm
Fake Note, Dandeli: ದಾಂಡೇಲಿ ; ಖಾಲಿ ಮನೆಯಲ್ಲಿ 1...
08-04-25 10:01 pm