ಬ್ರೇಕಿಂಗ್ ನ್ಯೂಸ್
27-01-25 12:39 pm HK News Desk ಕರ್ನಾಟಕ
ಚಾಮರಾಜನಗರ, ಜ 27: ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ.
ಚೆನ್ನಮಲ್ಲಿಪುರ ಗ್ರಾಮದ ಕವನಾ (24) ಮೃತ ಯುವತಿ. ಮನೆಯಲ್ಲಿ ಅವರೆ ಕಾಳಿಗೆ ಹಾಕಲು ತಂದಿಟ್ಟಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಡೆತ್ ನೋಟ್ ಮತ್ತು ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟದ್ದಾರೆ.
ಮೆಸೇಜ್ ಮಾಡದಿದ್ದರೂ ನೆರೆಮನೆಯವರ ಅಪಮಾನ ಆರೋಪ:
ನೆರೆಮನೆಯ ಯುವತಿಗೆ ಯುವಕನೊಬ್ಬ ನನ್ನ ಮಗಳ ಹೆಸರಿನಲ್ಲಿ ಮೆಸೇಜ್ ಮಾಡಿದ್ದನು. ಇದರಿಂದ ನೆರೆಮನೆಯಲ್ಲಿ ಕಲಹ ಉಂಟಾಗಿತ್ತು. ನನ್ನ ಮಗಳೇ ಮೆಸೇಜ್ ಮಾಡಿದ್ದಾಳೆಂದು ನೆರೆಯವರು ಅಪಮಾನ ಮಾಡಿದ್ದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಮೃತಳ ತಾಯಿ ದೂರು ಕೊಟ್ಟಿದ್ದಾರೆ.
"ತನ್ನ ಮಗಳು ಡೆತ್ನೋಟ್ ಮತ್ತು ಮನೆಯ ಬಾಗಿಲಿನ ಮೇಲೂ ತನ್ನ ಸಾವಿಗೆ ಕಾರಣರಾದ ನಾಲ್ವರು ನೆರೆಯವರ ಹೆಸರು ಬರೆದಿದ್ದಾಳೆ. ಮಾನಸಿಕ ಕಿರುಕುಳ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ" ಮೃತಳ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
"ಘಟನೆ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಯುವತಿ ಆತ್ಮಹತ್ಯೆಗೂ ಮುನ್ನ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ತನಗೆ ಅಪಮಾನ ಆಗಿದೆ, ತಾನು ಮೆಸೇಜ್ ಮಾಡಿಲ್ಲ, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆಂದು ಮೃತಳ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Chamarajanagar 27 year old youth girl commits suicide writing four names of neighbours. The Deceased has been identified as Kavana.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm