ಬ್ರೇಕಿಂಗ್ ನ್ಯೂಸ್
27-01-25 12:39 pm HK News Desk ಕರ್ನಾಟಕ
ಚಾಮರಾಜನಗರ, ಜ 27: ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ.
ಚೆನ್ನಮಲ್ಲಿಪುರ ಗ್ರಾಮದ ಕವನಾ (24) ಮೃತ ಯುವತಿ. ಮನೆಯಲ್ಲಿ ಅವರೆ ಕಾಳಿಗೆ ಹಾಕಲು ತಂದಿಟ್ಟಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಡೆತ್ ನೋಟ್ ಮತ್ತು ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟದ್ದಾರೆ.
ಮೆಸೇಜ್ ಮಾಡದಿದ್ದರೂ ನೆರೆಮನೆಯವರ ಅಪಮಾನ ಆರೋಪ:
ನೆರೆಮನೆಯ ಯುವತಿಗೆ ಯುವಕನೊಬ್ಬ ನನ್ನ ಮಗಳ ಹೆಸರಿನಲ್ಲಿ ಮೆಸೇಜ್ ಮಾಡಿದ್ದನು. ಇದರಿಂದ ನೆರೆಮನೆಯಲ್ಲಿ ಕಲಹ ಉಂಟಾಗಿತ್ತು. ನನ್ನ ಮಗಳೇ ಮೆಸೇಜ್ ಮಾಡಿದ್ದಾಳೆಂದು ನೆರೆಯವರು ಅಪಮಾನ ಮಾಡಿದ್ದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಮೃತಳ ತಾಯಿ ದೂರು ಕೊಟ್ಟಿದ್ದಾರೆ.
"ತನ್ನ ಮಗಳು ಡೆತ್ನೋಟ್ ಮತ್ತು ಮನೆಯ ಬಾಗಿಲಿನ ಮೇಲೂ ತನ್ನ ಸಾವಿಗೆ ಕಾರಣರಾದ ನಾಲ್ವರು ನೆರೆಯವರ ಹೆಸರು ಬರೆದಿದ್ದಾಳೆ. ಮಾನಸಿಕ ಕಿರುಕುಳ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ" ಮೃತಳ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
"ಘಟನೆ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಯುವತಿ ಆತ್ಮಹತ್ಯೆಗೂ ಮುನ್ನ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ತನಗೆ ಅಪಮಾನ ಆಗಿದೆ, ತಾನು ಮೆಸೇಜ್ ಮಾಡಿಲ್ಲ, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆಂದು ಮೃತಳ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Chamarajanagar 27 year old youth girl commits suicide writing four names of neighbours. The Deceased has been identified as Kavana.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm