ಬ್ರೇಕಿಂಗ್ ನ್ಯೂಸ್
27-01-25 12:39 pm HK News Desk ಕರ್ನಾಟಕ
ಚಾಮರಾಜನಗರ, ಜ 27: ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ.
ಚೆನ್ನಮಲ್ಲಿಪುರ ಗ್ರಾಮದ ಕವನಾ (24) ಮೃತ ಯುವತಿ. ಮನೆಯಲ್ಲಿ ಅವರೆ ಕಾಳಿಗೆ ಹಾಕಲು ತಂದಿಟ್ಟಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಡೆತ್ ನೋಟ್ ಮತ್ತು ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟದ್ದಾರೆ.
ಮೆಸೇಜ್ ಮಾಡದಿದ್ದರೂ ನೆರೆಮನೆಯವರ ಅಪಮಾನ ಆರೋಪ:
ನೆರೆಮನೆಯ ಯುವತಿಗೆ ಯುವಕನೊಬ್ಬ ನನ್ನ ಮಗಳ ಹೆಸರಿನಲ್ಲಿ ಮೆಸೇಜ್ ಮಾಡಿದ್ದನು. ಇದರಿಂದ ನೆರೆಮನೆಯಲ್ಲಿ ಕಲಹ ಉಂಟಾಗಿತ್ತು. ನನ್ನ ಮಗಳೇ ಮೆಸೇಜ್ ಮಾಡಿದ್ದಾಳೆಂದು ನೆರೆಯವರು ಅಪಮಾನ ಮಾಡಿದ್ದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಮೃತಳ ತಾಯಿ ದೂರು ಕೊಟ್ಟಿದ್ದಾರೆ.
"ತನ್ನ ಮಗಳು ಡೆತ್ನೋಟ್ ಮತ್ತು ಮನೆಯ ಬಾಗಿಲಿನ ಮೇಲೂ ತನ್ನ ಸಾವಿಗೆ ಕಾರಣರಾದ ನಾಲ್ವರು ನೆರೆಯವರ ಹೆಸರು ಬರೆದಿದ್ದಾಳೆ. ಮಾನಸಿಕ ಕಿರುಕುಳ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ" ಮೃತಳ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
"ಘಟನೆ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಯುವತಿ ಆತ್ಮಹತ್ಯೆಗೂ ಮುನ್ನ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ತನಗೆ ಅಪಮಾನ ಆಗಿದೆ, ತಾನು ಮೆಸೇಜ್ ಮಾಡಿಲ್ಲ, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆಂದು ಮೃತಳ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Chamarajanagar 27 year old youth girl commits suicide writing four names of neighbours. The Deceased has been identified as Kavana.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am