ಬ್ರೇಕಿಂಗ್ ನ್ಯೂಸ್
27-01-25 12:39 pm HK News Desk ಕರ್ನಾಟಕ
ಚಾಮರಾಜನಗರ, ಜ 27: ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ.
ಚೆನ್ನಮಲ್ಲಿಪುರ ಗ್ರಾಮದ ಕವನಾ (24) ಮೃತ ಯುವತಿ. ಮನೆಯಲ್ಲಿ ಅವರೆ ಕಾಳಿಗೆ ಹಾಕಲು ತಂದಿಟ್ಟಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಡೆತ್ ನೋಟ್ ಮತ್ತು ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟದ್ದಾರೆ.
ಮೆಸೇಜ್ ಮಾಡದಿದ್ದರೂ ನೆರೆಮನೆಯವರ ಅಪಮಾನ ಆರೋಪ:
ನೆರೆಮನೆಯ ಯುವತಿಗೆ ಯುವಕನೊಬ್ಬ ನನ್ನ ಮಗಳ ಹೆಸರಿನಲ್ಲಿ ಮೆಸೇಜ್ ಮಾಡಿದ್ದನು. ಇದರಿಂದ ನೆರೆಮನೆಯಲ್ಲಿ ಕಲಹ ಉಂಟಾಗಿತ್ತು. ನನ್ನ ಮಗಳೇ ಮೆಸೇಜ್ ಮಾಡಿದ್ದಾಳೆಂದು ನೆರೆಯವರು ಅಪಮಾನ ಮಾಡಿದ್ದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಮೃತಳ ತಾಯಿ ದೂರು ಕೊಟ್ಟಿದ್ದಾರೆ.
"ತನ್ನ ಮಗಳು ಡೆತ್ನೋಟ್ ಮತ್ತು ಮನೆಯ ಬಾಗಿಲಿನ ಮೇಲೂ ತನ್ನ ಸಾವಿಗೆ ಕಾರಣರಾದ ನಾಲ್ವರು ನೆರೆಯವರ ಹೆಸರು ಬರೆದಿದ್ದಾಳೆ. ಮಾನಸಿಕ ಕಿರುಕುಳ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ" ಮೃತಳ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
"ಘಟನೆ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಯುವತಿ ಆತ್ಮಹತ್ಯೆಗೂ ಮುನ್ನ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ತನಗೆ ಅಪಮಾನ ಆಗಿದೆ, ತಾನು ಮೆಸೇಜ್ ಮಾಡಿಲ್ಲ, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆಂದು ಮೃತಳ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Chamarajanagar 27 year old youth girl commits suicide writing four names of neighbours. The Deceased has been identified as Kavana.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm