ಬ್ರೇಕಿಂಗ್ ನ್ಯೂಸ್
27-01-25 12:39 pm HK News Desk ಕರ್ನಾಟಕ
ಚಾಮರಾಜನಗರ, ಜ 27: ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ.
ಚೆನ್ನಮಲ್ಲಿಪುರ ಗ್ರಾಮದ ಕವನಾ (24) ಮೃತ ಯುವತಿ. ಮನೆಯಲ್ಲಿ ಅವರೆ ಕಾಳಿಗೆ ಹಾಕಲು ತಂದಿಟ್ಟಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಡೆತ್ ನೋಟ್ ಮತ್ತು ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟದ್ದಾರೆ.
ಮೆಸೇಜ್ ಮಾಡದಿದ್ದರೂ ನೆರೆಮನೆಯವರ ಅಪಮಾನ ಆರೋಪ:
ನೆರೆಮನೆಯ ಯುವತಿಗೆ ಯುವಕನೊಬ್ಬ ನನ್ನ ಮಗಳ ಹೆಸರಿನಲ್ಲಿ ಮೆಸೇಜ್ ಮಾಡಿದ್ದನು. ಇದರಿಂದ ನೆರೆಮನೆಯಲ್ಲಿ ಕಲಹ ಉಂಟಾಗಿತ್ತು. ನನ್ನ ಮಗಳೇ ಮೆಸೇಜ್ ಮಾಡಿದ್ದಾಳೆಂದು ನೆರೆಯವರು ಅಪಮಾನ ಮಾಡಿದ್ದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಮೃತಳ ತಾಯಿ ದೂರು ಕೊಟ್ಟಿದ್ದಾರೆ.
"ತನ್ನ ಮಗಳು ಡೆತ್ನೋಟ್ ಮತ್ತು ಮನೆಯ ಬಾಗಿಲಿನ ಮೇಲೂ ತನ್ನ ಸಾವಿಗೆ ಕಾರಣರಾದ ನಾಲ್ವರು ನೆರೆಯವರ ಹೆಸರು ಬರೆದಿದ್ದಾಳೆ. ಮಾನಸಿಕ ಕಿರುಕುಳ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ" ಮೃತಳ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
"ಘಟನೆ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಯುವತಿ ಆತ್ಮಹತ್ಯೆಗೂ ಮುನ್ನ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ತನಗೆ ಅಪಮಾನ ಆಗಿದೆ, ತಾನು ಮೆಸೇಜ್ ಮಾಡಿಲ್ಲ, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆಂದು ಮೃತಳ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Chamarajanagar 27 year old youth girl commits suicide writing four names of neighbours. The Deceased has been identified as Kavana.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am