ಬ್ರೇಕಿಂಗ್ ನ್ಯೂಸ್
27-01-25 06:04 pm Bangalore Correspondent ಕರ್ನಾಟಕ
ಬೆಂಗಳೂರು, ಜ 27: ಇಲ್ಲಿನ ರಾಜಾಜಿನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಎಲೆಕ್ಟ್ರಿಕಲ್ ವಾಹನಗಳ ಶೋ ರೂಮ್ನಲ್ಲಿ ಬೆಂಕಿ ಕಾಣಿಸಿಕೊಂಡು, ಸುಮಾರು 30ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ಅಗ್ನಿಗೆ ಆಹುತಿಯಾಗಿದ್ದೆ.
ಡಾ.ರಾಜ್ಕುಮಾರ್ ರಸ್ತೆಯಲ್ಲಿರುವ ಒಕಿನೋವಾ ಎಲೆಕ್ಟ್ರಿಕಲ್ ಬೈಕ್ ಶೂ ರೂಮ್ನಲ್ಲಿ ಇಂದು ಮಧ್ಯಾಹ್ನ ಸುಮಾರು 2.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಕ್ಷರ್ಣಾಧದಲ್ಲಿ ಅಗ್ನಿ ವ್ಯಾಪ್ತಿಸಿ ಅನಾಹುತ ಸಂಭವಿಸಿದ್ದು, ಮಾಹಿತಿ ಆಧರಿಸಿ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಬೈಕ್ ಶೂ ರೂಮ್ನಲ್ಲಿ ಎಂದಿನಂತೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಜ್ವಾಲೆ ಹೆಚ್ಚಾಗುತ್ತಿದ್ದಂತೆ ಸಿಬ್ಬಂದಿ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ವಾರವಷ್ಟೇ ಆರ್ಟಿಓ ಅಧಿಕಾರಿಗಳು ಶೋ ರೂಮ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಹಲವು ಲೋಪದೋಷ ಉಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. 250 ವ್ಯಾಟ್ ಬ್ಯಾಟರಿ ಬಳಕೆಯ 25 ಕಿ.ಮೀ ವೇಗದ ವಾಹನಗಳಿಗೆ ಮಾತ್ರ ಪರವಾನಗಿ ಪಡೆಯಲಾಗಿತ್ತು. ಆದರೆ ಶೋ ರೂಮ್ನಲ್ಲಿ ನಿಗದಿಗಿಂತ ಹೆಚ್ಚು ಸಾಮರ್ಥ್ಯ ಬಳಕೆಯ ಬ್ಯಾಟರಿ ಬಳಸುತ್ತಿರುವುದು ಕಂಡುಬಂದಿತ್ತು. ಈ ಬಗ್ಗೆ ವರದಿಯನ್ನು ಸಿದ್ಧಪಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬ್ಯಾಟರಿ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದ್ದು, ಅಗ್ನಿ ಆರಿದ ನಂತರ ಪರಿಶೀಲಿಸಿದ ಬಳಿಕ ನಿಖರ ಕಾರಣ ತಿಳಿದುಬರಲಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ನ.19ರಂದು ರಾಜಾಜಿನಗರ ರಸ್ತೆಯಲ್ಲಿ ಮೈ ಇವಿ ಶೋ ರೂಮ್ನಲ್ಲಿಯೂ ಅಗ್ನಿ ಅವಘಡ ಸಂಭವಿಸಿತ್ತು. ಈ ವೇಳೆ ಶೋ ರೂಮ್ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳು ಸಜೀವ ದಹನವಾಗಿದ್ದಳು. ದುರಂತದಲ್ಲಿ 25ಕ್ಕಿಂತ ಹೆಚ್ಚು ಇವಿ ಬೈಕ್ಗಳು ಬೆಂಕಿಗಾಹುತಿಯಾಗಿದ್ದವು.
A fire broke out at the Okinawa electric bike showroom on Rajkumar Road in Rajajinagar, Bengaluru on Monday. Visuals from the scene showed that most of the electric bikes displayed in the showroom were gutted in the flames and significantly damaged.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm