ಬ್ರೇಕಿಂಗ್ ನ್ಯೂಸ್
27-01-25 06:04 pm Bangalore Correspondent ಕರ್ನಾಟಕ
ಬೆಂಗಳೂರು, ಜ 27: ಇಲ್ಲಿನ ರಾಜಾಜಿನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಎಲೆಕ್ಟ್ರಿಕಲ್ ವಾಹನಗಳ ಶೋ ರೂಮ್ನಲ್ಲಿ ಬೆಂಕಿ ಕಾಣಿಸಿಕೊಂಡು, ಸುಮಾರು 30ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ಅಗ್ನಿಗೆ ಆಹುತಿಯಾಗಿದ್ದೆ.
ಡಾ.ರಾಜ್ಕುಮಾರ್ ರಸ್ತೆಯಲ್ಲಿರುವ ಒಕಿನೋವಾ ಎಲೆಕ್ಟ್ರಿಕಲ್ ಬೈಕ್ ಶೂ ರೂಮ್ನಲ್ಲಿ ಇಂದು ಮಧ್ಯಾಹ್ನ ಸುಮಾರು 2.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಕ್ಷರ್ಣಾಧದಲ್ಲಿ ಅಗ್ನಿ ವ್ಯಾಪ್ತಿಸಿ ಅನಾಹುತ ಸಂಭವಿಸಿದ್ದು, ಮಾಹಿತಿ ಆಧರಿಸಿ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಬೈಕ್ ಶೂ ರೂಮ್ನಲ್ಲಿ ಎಂದಿನಂತೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಜ್ವಾಲೆ ಹೆಚ್ಚಾಗುತ್ತಿದ್ದಂತೆ ಸಿಬ್ಬಂದಿ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ವಾರವಷ್ಟೇ ಆರ್ಟಿಓ ಅಧಿಕಾರಿಗಳು ಶೋ ರೂಮ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಹಲವು ಲೋಪದೋಷ ಉಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. 250 ವ್ಯಾಟ್ ಬ್ಯಾಟರಿ ಬಳಕೆಯ 25 ಕಿ.ಮೀ ವೇಗದ ವಾಹನಗಳಿಗೆ ಮಾತ್ರ ಪರವಾನಗಿ ಪಡೆಯಲಾಗಿತ್ತು. ಆದರೆ ಶೋ ರೂಮ್ನಲ್ಲಿ ನಿಗದಿಗಿಂತ ಹೆಚ್ಚು ಸಾಮರ್ಥ್ಯ ಬಳಕೆಯ ಬ್ಯಾಟರಿ ಬಳಸುತ್ತಿರುವುದು ಕಂಡುಬಂದಿತ್ತು. ಈ ಬಗ್ಗೆ ವರದಿಯನ್ನು ಸಿದ್ಧಪಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬ್ಯಾಟರಿ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದ್ದು, ಅಗ್ನಿ ಆರಿದ ನಂತರ ಪರಿಶೀಲಿಸಿದ ಬಳಿಕ ನಿಖರ ಕಾರಣ ತಿಳಿದುಬರಲಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ನ.19ರಂದು ರಾಜಾಜಿನಗರ ರಸ್ತೆಯಲ್ಲಿ ಮೈ ಇವಿ ಶೋ ರೂಮ್ನಲ್ಲಿಯೂ ಅಗ್ನಿ ಅವಘಡ ಸಂಭವಿಸಿತ್ತು. ಈ ವೇಳೆ ಶೋ ರೂಮ್ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳು ಸಜೀವ ದಹನವಾಗಿದ್ದಳು. ದುರಂತದಲ್ಲಿ 25ಕ್ಕಿಂತ ಹೆಚ್ಚು ಇವಿ ಬೈಕ್ಗಳು ಬೆಂಕಿಗಾಹುತಿಯಾಗಿದ್ದವು.
A fire broke out at the Okinawa electric bike showroom on Rajkumar Road in Rajajinagar, Bengaluru on Monday. Visuals from the scene showed that most of the electric bikes displayed in the showroom were gutted in the flames and significantly damaged.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am