ಬ್ರೇಕಿಂಗ್ ನ್ಯೂಸ್
29-01-25 11:13 am Bangalore Correspondent ಕರ್ನಾಟಕ
ಬೆಂಗಳೂರು, ಜ.29: ಮೊಬೈಲ್ ಗೀಳು ಅಂಟಿಸಿಕೊಂಡ 13 ವರ್ಷದ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.
ಗೊಲ್ಲರಹಟ್ಟಿಯ ನಿವಾಸಿ ಧ್ರುವ(13) ಆತ್ಮಹತ್ಯೆಗೆ ಶರಣಾದ ಬಾಲಕ. ಈತ ತನ್ನ 9 ವರ್ಷದ ತಂಗಿಯ ಮುಂದೆಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವು ಇಲ್ಲದೆ ತಂಗಿ ಸುಮ್ಮನೆ ನೋಡುತ್ತಿದ್ದಳು.
ಮಂಗಳವಾರ ಪೋಷಕರು ಕೆಲಸಕ್ಕೆ ತೆರಳಿದ್ದು ಶಾಲೆ ಮುಗಿಸಿ ಬಂದ ಅಣ್ಣ-ತಂಗಿ ಮಾತ್ರ ಮನೆಯಲ್ಲಿದ್ದರು. ಸಂಜೆ 7 ಗಂಟೆಯ ಸುಮಾರಿಗೆ ಬಾಲಕ ಸೊಂಟದ ಉಡದಾರ ಫ್ಯಾನ್ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಅಣ್ಣ ಏನು ಮಾಡಿಕೊಳ್ಳುತ್ತಿದ್ದಾನೆ ಎಂಬ ಅರಿವು ಇಲ್ಲದೇ ತಂಗಿ ಸುಮ್ಮನಿದ್ದಳು. ಬಾಲಕ ಕೆಳಗೆ ಬಿದ್ದು ಗಾಯಗೊಂಡಿದ್ದು ಅಷ್ಟರಲ್ಲಿ ತಾಯಿ ಮನೆಗೆ ಬಂದಿದ್ದರು. ಘಟನೆ ನೋಡಿ ಆತಂಕಗೊಂಡ ತಾಯಿ ಅಕ್ಕಪಕ್ಕದವರ ಸಹಾಯ ಪಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಬಾಲಕನ ತಂದೆ ಬಸವರಾಜ್ ಬೇಕರಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಆತ್ಮಹತ್ಯೆಗೆ ಮಾಡಿಕೊಳ್ಳಲು ಕಾರಣವೇನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಲಕ ಅತಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಇದೇ ವಿಷಯವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
13 year old boy commits suicide over mobile use in Bangalore. The deceased has been identified as Dhruva. He hang himself while his little sister was in the same room.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm