ಬ್ರೇಕಿಂಗ್ ನ್ಯೂಸ್
30-01-25 01:41 pm HK News Desk ಕರ್ನಾಟಕ
ಬೆಂಗಳೂರು, ಜ.30: ರಾಜ್ಯ ಬಿಜೆಪಿಯಲ್ಲಿ ಗೊಂದಲದ ನಡುವೆಯೇ 23 ಸಂಘಟನಾತ್ಮಕ ಜಿಲ್ಲಾ ಘಟಕಗಳಿಗೆ ಅಧ್ಯಕ್ಷರನ್ನು ನೇಮಿಸಲಾಗಿದೆ. ಏಳು ಜಿಲ್ಲೆಗಳಿಗೆ ಹೊಸಬರನ್ನು ಅಧ್ಯಕ್ಷ ಹುದ್ದೆಗೆ ನೇಮಕ ಮಾಡಲಾಗಿದ್ದು ಉಳಿದ ಕಡೆ ಒಂದು ವರ್ಷದ ಹಿಂದೆ ನೇಮಕಗೊಂಡವರನ್ನೇ ಮುಂದುವರಿಕೆ ಮಾಡಲಾಗಿದೆ.
ಶಿವಮೊಗ್ಗ, ಕಲಬುರಗಿ ಗ್ರಾಮಾಂತರ, ಯಾದಗಿರಿ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, ಕೋಲಾರಕ್ಕೆ ಹೊಸಬರನ್ನು ನೇಮ ಮಾಡಲಾಗಿದೆ. ಉಳಿದ ಜಿಲ್ಲೆಗಳಿಗೆ ಹಿಂದೆ ಇದ್ದವರನ್ನೇ ಮುಂದುವರಿಸಲಾಗಿದೆ. ಬಿಜೆಪಿಯಲ್ಲಿ ಒಟ್ಟು 39 ಸಂಘಟನಾತ್ಮಕ ಜಿಲ್ಲೆಗಳಿದ್ದು ಇನ್ನೂ 16 ಜಿಲ್ಲೆಗಳಿಗೆ ಅಧ್ಯಕ್ಷರನ್ನು ನಿಯೋಜಿಸಬೇಕಿದೆ. ಎಲ್ಲ ಜಿಲ್ಲೆಗಳಿಗೆ ಅಧ್ಯಕ್ಷರ ನೇಮಕ ಘೋಷಣೆ ಬಳಿಕ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ.
ಮೈಸೂರು ನಗರಕ್ಕೆ ಎಲ್.ನಾಗೇಂದ್ರ, ಚಾಮರಾಜನಗರಕ್ಕೆ ಸಿ.ಎಸ್. ನಿರಂಜನಕುಮಾರ್, ದಕ್ಷಿಣ ಕನ್ನಡಕ್ಕೆ ಸತೀಶ್ ಕುಂಪಲ, ಚಿಕ್ಕಮಗಳೂರು ಜಿಲ್ಲೆಗೆ ದೇವರಾಜ ಶೆಟ್ಟಿ, ಶಿವಮೊಗ್ಗಕ್ಕೆ ಎನ್.ಕೆ.ಜಗದೀಶ್, ಉತ್ತರ ಕನ್ನಡಕ್ಕೆ ನಾರಾಯಣ ಶ್ರೀನಿವಾಸ ಹೆಗಡೆ, ಹುಬ್ಬಳ್ಳಿ-ಧಾರವಾಡ ಜಿಲ್ಲೆಗೆ ತಿಪ್ಪಣ್ಣ ಮಜ್ಜಗಿ, ಧಾರವಾಡ ಗ್ರಾಮಾಂತರ- ನಿಂಗಪ್ಪ ಡಿ. ಸುತಗಟ್ಟಿ, ಬೆಳಗಾವಿ ನಗರ - ಗೀತಾ ಸುತಾರ್, ಬೆಳಗಾವಿ ಗ್ರಾಮಾಂತರ - ಸುಭಾಷ್ ದುಂಡಪ್ಪ ಪಾಟೀಲ್, ಚಿಕ್ಕೋಡಿ- ಸತೀಶ್ ಅಪ್ಪಾಜಿಗೋಳ್
ಬೀದರ್ - ಸೋಮನಾಥ್ ಪಾಟೀಲ್, ಕಲಬುರಗಿ ನಗರ - ಚಂದ್ರಕಾಂತ ಬಿ. ಪಾಟೀಲ್ ಕಲಬುರಗಿ ಗ್ರಾಮಾಂತರ- ಅಶೋಕ್ ಬಗಲಿ ಯಾದಗಿರಿ- ಬಸವರಾಪ್ಪಗೌಡ ವಿ., ಕೊಪ್ಪಳ- ಬಸವರಾಜ ದಡೇಸುಗೂರು, ಬಳ್ಳಾರಿ - ಅನಿಲ್ ಕುಮಾರ್ ಮೋಕಾ, ವಿಜಯನಗರ - ಸಂಜೀವ್ ರೆಡ್ಡಿ, ಚಿಕ್ಕಬಳ್ಳಾಪುರ- ಬಿ.ಸಂದೀಪ್, ಕೋಲಾರ - ಓಂ ಶಕ್ತಿ ಛಲಪತಿ, ಬೆಂಗಳೂರು ಉತ್ತರ - ಎಸ್.ಹರೀಶ್, ಬೆಂಗಳೂರು ಕೇಂದ್ರ - ಎ.ಆರ್.ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ - ಸಿ.ಕೆ.ರಾಮಮೂರ್ತಿ ಅಚರ ಹೆಸರನ್ನು ಘೋಷಣೆ ಮಾಡಲಾಗಿದೆ.
The Karnataka BJP named 23 new district party presidents on Wednesday, which led to furore as a section of leaders charged that this was done unilaterally.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm